ಕಟಪಾಡಿ ಗ್ರಾಮಸ್ಥರಿಂದ ಕೊರೋನಾ ವಾರಿಯರ್ಸ್‌ ಗರಡಿ ಜವನೆರ್ ತಂಡಕ್ಕೆ ಗೌರವರ್ಪಣೆ.vishwanews24

ಕಟಪಾಡಿ ಗ್ರಾಮಸ್ಥರಿಂದ ಕೊರೋನಾ ವಾರಿಯರ್ಸ್‌ ಗರಡಿ ಜವನೆರ್ ತಂಡಕ್ಕೆ ಗೌರವರ್ಪಣೆ.

ಕಟಪಾಡಿ: ಭಾರತ ಲಾಕ್-ಡೌನ್ ಸಮಯದಲ್ಲಿ ಕಟಪಾಡಿ ಹಾಗೂ ಇತರ ಭಾಗದಲ್ಲಿ ಮಧ್ಯಾಹ್ನದ ಊಟದ ವ್ಯವಸ್ಥೆ ಕಲ್ಪಿಸಿದ್ದು ಮಾತ್ರವಲ್ಲದೆ ತುರ್ತು ಕಾರ್ಯದಲ್ಲಿ ಸೇವೆ ಸಲ್ಲಿಸಿದ ಕಟಪಾಡಿ ಗರಡಿ ಜವನೇರ್ ತಂಡಕ್ಕೆ ಕಟಪಾಡಿ ಗ್ರಾಮಸ್ಥರಿಂದ ಅಭಿನಂದನಾ ಕಾರ್ಯಕ್ರಮ ಏಣಗುಡ್ಡೆ ಬ್ರಹ್ಮ ಬೈದರ್ಕಲ ಗರಡಿಯ ವಠಾರದಲ್ಲಿ ಸೋಮವಾರ ನಡೆಯಿತು.

ಈ ಸಂಧರ್ಭದಲ್ಲಿ ಗರಡಿ ಪ್ರಮುಖರಾದ ಉಮೇಶ್ ಬಗ್ಗ ಪೂಜಾರಿ” ಗರಡಿ‌ಜವನೆರ್ ಕಟಪಾಡಿಯ ಯುವಕರ‌ ತಂಡ ಲಾಕ್-ಡೌನ್ ಸಮಯದಲ್ಲಿ ಪ್ರತಿನಿತ್ಯ ಲಾಕ್-ಡೌನ್ ಸಂತ್ರಸ್ತರಿಗೆ ಊಟದ ವ್ಯವಸ್ಥೆ ಮತ್ತು ಇತರ ಸೇವ ಕಾರ್ಯದಲ್ಲಿ ಭಾಗಿಯಾಗಿರುವ ಕಾರ್ಯ ಶ್ಲಾಘನೀಯವಾಗಿದೆ ಮುಂದಿನ‌ ದಿನದಲ್ಲಿಯೂ ಈ‌ ಸೇವೆ ಮುಂದುವರಿಯಬೇಕು ಎಂದರು.”

ಜಿ.ಪ‌ ಸದಸ್ಯೆ ಗೀತಾಂಜಲಿ ಸುವರ್ಣ, ಶಿಲ್ಪಾ ಜಿ‌ ಸುವರ್ಣ, ಪ್ರಮುಖರಾದ ಅಶೋಕ್ ರಾವ್,ವಿನಯ ಬಳ್ಳಾಲ್,ಪ್ರಭಾ ಶೆಟ್ಟಿ,ಪ್ರೇಮ್ ಕುಮಾರ್,ಸುಗುಣ ,ಅಶೋಕ್ ಪೂಜಾರಿ,ಸುಧೀರ್ ಪೂಜಾರಿ,ಹರಿಶ್ಚಂದ್ರ ಅಮೀನ್,ಕಿಶೋರ್ ಅಂಬಾಡಿ,ರಮೇಶ್ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

9 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

10 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

12 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

12 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

12 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

12 hours ago