ಕಟಪಾಡಿ: ಭಾರತ ಲಾಕ್-ಡೌನ್ ಸಮಯದಲ್ಲಿ ಕಟಪಾಡಿ ಹಾಗೂ ಇತರ ಭಾಗದಲ್ಲಿ ಮಧ್ಯಾಹ್ನದ ಊಟದ ವ್ಯವಸ್ಥೆ ಕಲ್ಪಿಸಿದ್ದು ಮಾತ್ರವಲ್ಲದೆ ತುರ್ತು ಕಾರ್ಯದಲ್ಲಿ ಸೇವೆ ಸಲ್ಲಿಸಿದ ಕಟಪಾಡಿ ಗರಡಿ ಜವನೇರ್ ತಂಡಕ್ಕೆ ಕಟಪಾಡಿ ಗ್ರಾಮಸ್ಥರಿಂದ ಅಭಿನಂದನಾ ಕಾರ್ಯಕ್ರಮ ಏಣಗುಡ್ಡೆ ಬ್ರಹ್ಮ ಬೈದರ್ಕಲ ಗರಡಿಯ ವಠಾರದಲ್ಲಿ ಸೋಮವಾರ ನಡೆಯಿತು.
ಈ ಸಂಧರ್ಭದಲ್ಲಿ ಗರಡಿ ಪ್ರಮುಖರಾದ ಉಮೇಶ್ ಬಗ್ಗ ಪೂಜಾರಿ” ಗರಡಿಜವನೆರ್ ಕಟಪಾಡಿಯ ಯುವಕರ ತಂಡ ಲಾಕ್-ಡೌನ್ ಸಮಯದಲ್ಲಿ ಪ್ರತಿನಿತ್ಯ ಲಾಕ್-ಡೌನ್ ಸಂತ್ರಸ್ತರಿಗೆ ಊಟದ ವ್ಯವಸ್ಥೆ ಮತ್ತು ಇತರ ಸೇವ ಕಾರ್ಯದಲ್ಲಿ ಭಾಗಿಯಾಗಿರುವ ಕಾರ್ಯ ಶ್ಲಾಘನೀಯವಾಗಿದೆ ಮುಂದಿನ ದಿನದಲ್ಲಿಯೂ ಈ ಸೇವೆ ಮುಂದುವರಿಯಬೇಕು ಎಂದರು.”
ಜಿ.ಪ ಸದಸ್ಯೆ ಗೀತಾಂಜಲಿ ಸುವರ್ಣ, ಶಿಲ್ಪಾ ಜಿ ಸುವರ್ಣ, ಪ್ರಮುಖರಾದ ಅಶೋಕ್ ರಾವ್,ವಿನಯ ಬಳ್ಳಾಲ್,ಪ್ರಭಾ ಶೆಟ್ಟಿ,ಪ್ರೇಮ್ ಕುಮಾರ್,ಸುಗುಣ ,ಅಶೋಕ್ ಪೂಜಾರಿ,ಸುಧೀರ್ ಪೂಜಾರಿ,ಹರಿಶ್ಚಂದ್ರ ಅಮೀನ್,ಕಿಶೋರ್ ಅಂಬಾಡಿ,ರಮೇಶ್ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು.
ಬೆಂಗಳೂರಿಗರೇ ಗಮನಿಸಿ: ನೂತನ ಸಿಎಂ ಆಗಿ ಡಿ.ಕೆ.ಶಿ ಪದಗ್ರಹಣದ ಹಿನ್ನೆಲೆ ನಾಳೆ ನಗರದ ಈ ರಸ್ತೆಗಳ ಸಂಚಾರದಲ್ಲಿ ಮಾರ್ಪಾಡು ಬೆಂಗಳೂರು:…
BREAKING : ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ `ಕೆ.ಅಣ್ಣಾಮಲೈ’ ರಾಜೀನಾಮೆ ಚೆನ್ನೈ: ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು…
ಕೊಂಕಣ ರೈಲ್ವೆ ಮಾರ್ಗದಲ್ಲಿ ಸಂಚಾರಕ್ಕೂ ಮುನ್ನ ಗಮನಿಸಿ: ಜೂನ್ 15 ರಿಂದ ಹೊಸ ವೇಳಾಪಟ್ಟಿ ಜಾರಿಗೆ ಮುಂಬೈ: ಮುಂಬರುವ ಮುಂಗಾರು…
ಯಾವುದೇ ಹುದ್ದೆಯ ಆಕಾಂಕ್ಷೆ ಹೊಂದಿಲ್ಲ ; ನನಗೆ ಖಾತೆ ಮುಖ್ಯವಲ್ಲ , ಕೆಲಸ ಮುಖ್ಯ : ಯುಟಿ ಖಾದರ್ ಮಂಗಳೂರು:…
ಕಠಿಣ ಕಾನೂನು ಕ್ರಮ ಕೈಗೊಳ್ಳದ ಕಾರಣ ಅಪರಾಧವೆಸಗುವುದು ಸುಲಭವಾಗಿದೆ .. ಬೆಂಗಳೂರು: ಕೈ-ಕಾಲು ಕತ್ತರಿಸುವಂತಹ ಶಿಕ್ಷೆ ವಿಧಿಸಿದರೆ ಮಾತ್ರ ಜನರು…
ವಿದ್ಯಾರ್ಥಿ ನಾಯಕನಿಂದ, ಸಿಎಂ ಗದ್ದುಗೆವರೆಗೆ ಡಿಕೆಶಿ ರೋಚಕ ಪಯಣ ಬೆಂಗಳೂರು: ರಾಜ್ಯದ ನೂತನ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು…