Featured

ಕಟಪಾಡಿ: ನೇಜಿ ಕೀಳುತ್ತಿದ್ದ ಗದ್ದೆಯಲ್ಲಿ ಸಾವಿರಾರು ರೂ. ಬೆಲೆ ಬಾಳುವ ಮುಗುಡು ಮೀನುಗಳು ಪತ್ತೆ – Vishwanews24

ಕಟಪಾಡಿ: ನೇಜಿ ಕೀಳುತ್ತಿದ್ದ ಗದ್ದೆಯಲ್ಲಿ ಸಾವಿರಾರು ರೂ. ಬೆಲೆ ಬಾಳುವ ಮುಗುಡು ಮೀನುಗಳು ಪತ್ತೆ

ಕಟಪಾಡಿ: ನೇಜಿ ಕೀಳುತ್ತಿದ್ದ ಗದ್ದೆಯಲ್ಲಿ ಸಾವಿರಾರು ರೂ. ಬೆಲೆ ಬಾಳುವ ಮುಗುಡು ಮೀನುಗಳು ಕೋಟೆ ಅಂಬಾಡಿಯ ಕೃಷಿಕರ ಮನೆಯಲ್ಲಿ ಪತ್ತೆಯಾಗಿದೆ.

ಕೋಟೆ ಅಂಬಾಡಿಯ ಪ್ರಗತಿಪರ ಕೃಷಿಕ ಸುಂದರ ಪೂಜಾರಿ ಅವರು ನೇಜಿ (ಭತ್ತದ ಸಸಿ) ಕೀಳುತ್ತಿದ್ದ ಸಂದರ್ಭ ಗದ್ದೆಯಲ್ಲಿ ಬೃಹತ್ ಗಾತ್ರದ 2 ಮುಗುಡು ಮೀನುಗಳು ಲಭಿಸಿದ್ದು, ಮೀನು ಪ್ರಿಯ ಕುಟುಂಬದಲ್ಲಿ ಸಂತಸ ತಂದಿದೆ.

ಸುಮಾರು 4 ವರ್ಷಕ್ಕೂ ಮಿಕ್ಕಿ ಪ್ರಾಯದ ಬಲಿತಿರುವ ಮುಗುಡುಗಳು ತಲಾ 10 ಕೆಜಿ ಇದ್ದು, ಮಾರುಕಟ್ಟೆಯಲ್ಲಿ ಸಾವಿರಾರು ರೂ. ಬೆಲೆ ಬಾಳುತ್ತದೆ ಎಂದು ತಿಳಿದು ಬಂದಿದೆ.

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

3 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

3 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

3 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

18 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

18 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

18 hours ago