Featured

ಕಟಪಾಡಿ: ನೇಜಿ ಕೀಳುತ್ತಿದ್ದ ಗದ್ದೆಯಲ್ಲಿ ಸಾವಿರಾರು ರೂ. ಬೆಲೆ ಬಾಳುವ ಮುಗುಡು ಮೀನುಗಳು ಪತ್ತೆ – Vishwanews24

ಕಟಪಾಡಿ: ನೇಜಿ ಕೀಳುತ್ತಿದ್ದ ಗದ್ದೆಯಲ್ಲಿ ಸಾವಿರಾರು ರೂ. ಬೆಲೆ ಬಾಳುವ ಮುಗುಡು ಮೀನುಗಳು ಪತ್ತೆ

ಕಟಪಾಡಿ: ನೇಜಿ ಕೀಳುತ್ತಿದ್ದ ಗದ್ದೆಯಲ್ಲಿ ಸಾವಿರಾರು ರೂ. ಬೆಲೆ ಬಾಳುವ ಮುಗುಡು ಮೀನುಗಳು ಕೋಟೆ ಅಂಬಾಡಿಯ ಕೃಷಿಕರ ಮನೆಯಲ್ಲಿ ಪತ್ತೆಯಾಗಿದೆ.

ಕೋಟೆ ಅಂಬಾಡಿಯ ಪ್ರಗತಿಪರ ಕೃಷಿಕ ಸುಂದರ ಪೂಜಾರಿ ಅವರು ನೇಜಿ (ಭತ್ತದ ಸಸಿ) ಕೀಳುತ್ತಿದ್ದ ಸಂದರ್ಭ ಗದ್ದೆಯಲ್ಲಿ ಬೃಹತ್ ಗಾತ್ರದ 2 ಮುಗುಡು ಮೀನುಗಳು ಲಭಿಸಿದ್ದು, ಮೀನು ಪ್ರಿಯ ಕುಟುಂಬದಲ್ಲಿ ಸಂತಸ ತಂದಿದೆ.

ಸುಮಾರು 4 ವರ್ಷಕ್ಕೂ ಮಿಕ್ಕಿ ಪ್ರಾಯದ ಬಲಿತಿರುವ ಮುಗುಡುಗಳು ತಲಾ 10 ಕೆಜಿ ಇದ್ದು, ಮಾರುಕಟ್ಟೆಯಲ್ಲಿ ಸಾವಿರಾರು ರೂ. ಬೆಲೆ ಬಾಳುತ್ತದೆ ಎಂದು ತಿಳಿದು ಬಂದಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago