Featured

ಕಟಪಾಡಿ: ನೇಜಿ ಕೀಳುತ್ತಿದ್ದ ಗದ್ದೆಯಲ್ಲಿ ಸಾವಿರಾರು ರೂ. ಬೆಲೆ ಬಾಳುವ ಮುಗುಡು ಮೀನುಗಳು ಪತ್ತೆ – Vishwanews24

ಕಟಪಾಡಿ: ನೇಜಿ ಕೀಳುತ್ತಿದ್ದ ಗದ್ದೆಯಲ್ಲಿ ಸಾವಿರಾರು ರೂ. ಬೆಲೆ ಬಾಳುವ ಮುಗುಡು ಮೀನುಗಳು ಪತ್ತೆ

ಕಟಪಾಡಿ: ನೇಜಿ ಕೀಳುತ್ತಿದ್ದ ಗದ್ದೆಯಲ್ಲಿ ಸಾವಿರಾರು ರೂ. ಬೆಲೆ ಬಾಳುವ ಮುಗುಡು ಮೀನುಗಳು ಕೋಟೆ ಅಂಬಾಡಿಯ ಕೃಷಿಕರ ಮನೆಯಲ್ಲಿ ಪತ್ತೆಯಾಗಿದೆ.

ಕೋಟೆ ಅಂಬಾಡಿಯ ಪ್ರಗತಿಪರ ಕೃಷಿಕ ಸುಂದರ ಪೂಜಾರಿ ಅವರು ನೇಜಿ (ಭತ್ತದ ಸಸಿ) ಕೀಳುತ್ತಿದ್ದ ಸಂದರ್ಭ ಗದ್ದೆಯಲ್ಲಿ ಬೃಹತ್ ಗಾತ್ರದ 2 ಮುಗುಡು ಮೀನುಗಳು ಲಭಿಸಿದ್ದು, ಮೀನು ಪ್ರಿಯ ಕುಟುಂಬದಲ್ಲಿ ಸಂತಸ ತಂದಿದೆ.

ಸುಮಾರು 4 ವರ್ಷಕ್ಕೂ ಮಿಕ್ಕಿ ಪ್ರಾಯದ ಬಲಿತಿರುವ ಮುಗುಡುಗಳು ತಲಾ 10 ಕೆಜಿ ಇದ್ದು, ಮಾರುಕಟ್ಟೆಯಲ್ಲಿ ಸಾವಿರಾರು ರೂ. ಬೆಲೆ ಬಾಳುತ್ತದೆ ಎಂದು ತಿಳಿದು ಬಂದಿದೆ.

Vishwa News 24

Recent Posts

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

13 minutes ago

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ – vishwanews24

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…

30 minutes ago

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ – vishwanews24

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ  - ಫಲ್ಗುಣಿ ನದಿಯಲ್ಲಿ ಶೋಧ…

39 minutes ago

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ – vishwanews24

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…

55 minutes ago

ನಾಗುರಿ ದುರಂತ – ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ – vishwanews24

ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…

1 hour ago

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ – vishwanews24

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ ಬೆಂಗಳೂರು: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ…

1 hour ago