ಕಟಪಾಡಿ: ದೇಶದ ಆಸ್ತಿಯನ್ನು ಮಾರಾಟ ಮಾಡುತ್ತಿರುವ ಬಿಜೆಪಿಯು ಟ್ರೇಡಿಂಗ್ ಸರಕಾರವಾಗಿದೆ. ಜನಸಾಮಾನ್ಯರ ಬಗ್ಗೆ ಅಸಡ್ಡೆ, ತಾತ್ಸಾರ ಮನೋಭಾವನೆಯಿಂದ ಆಡಳಿತ ನಡೆಸುತ್ತಿದ್ದು, ಪ್ರಜಾಪ್ರಭುತ್ವದ ಕಗ್ಗೊಲೆ ನಡೆಸುತ್ತಿದೆ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಕೇಂದ್ರ ಮತ್ತು ರಾಜ್ಯ ಬಿಜೆಪಿ ಆಡಳಿತ ವೈಖರಿಯ ವಿರುದ್ಧ ಕಿಡಿಕಾರಿದರು. .
ಅವರು ಜೂ.15ರಂದು ಉದ್ಯಾವರದಲ್ಲಿ ಡಿಸೆಲ್ ಪೆಟ್ರೋಲ್ ಬೆಲ ಏರಿಕೆಯ ವಿರುದ್ಧ ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಸಮಿತಿ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಕೊರೊನಾದಿಂದ ಬಡ ಜನತೆ ತತ್ತರಿಸುತ್ತಿರುವ ಈ ಸಂಕಷ್ಟದ ಸಂದರ್ಭದಲ್ಲಿ ಬೆಲೆ ಏರಿಕೆಯ ಮೂಲಕ ಬಡ ವರ್ಗದ ಜನರ ರಕ್ತ ಹೀರುವ ಕೆಲಸ ರಾಜ್ಯ ಮತ್ತು ಕೇಂದ್ರ ಬಿಜೆಪಿ ಸರಕಾರವು ಮಾಡುತ್ತಿದೆ. ಕೇಂದ್ರ ಸರಕಾರದ ಬೇಜವಾಬ್ದಾರಿಯಿಂದಾಗಿ ಕೊರೊನಾದಿಂದ 10 ಲಕ್ಷಕ್ಕೂ ಮಿಕ್ಕಿ ಜನರ ಪ್ರಾಣ ಬಲಿಯಾಗಿದೆ. ಕೇಂದ್ರ ಸರಕಾರಕ್ಕೆ ಪೈಪೋಟಿಯಾಗಿ ರಾಜ್ಯ ಬಿಜೆಪಿ ಸರಕಾರವೂ ವಿದ್ಯುತ್ಬೆಲೆ ಏರಿಕೆ ನಡೆಸಿದೆ. ಪ್ರಭು ಶ್ರೀ ರಾಮನ ಹೆಸರಿನ ವಂತಿಗೆಯಲ್ಲಿ ರಿಯಲ್ ಎಸ್ಟೇಟ್ ಬ್ಯುಸಿನೆಸ್ ನಡೆಸಿ ದೇವರ ಹೆಸರಿನಲ್ಲಿಯೂ ದುಡ್ಡು ಅಪಹರಿಸುವ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…