Featured

ಕಟಪಾಡಿ: ಮಟ್ಟು ಬೀಚ್‌ನಲ್ಲಿ ಮುಂದುವರಿದ ಕಡಲ್ಕೊರೆತ – vishwanews24

ಕಟಪಾಡಿ: ಮಟ್ಟು ಬೀಚ್‌ನಲ್ಲಿ ಮುಂದುವರಿದ ಕಡಲ್ಕೊರೆತ

ಕಟಪಾಡಿ: ಕಾಪು ತಾಲೂಕು ಕೋಟೆ ಗ್ರಾ.ಪಂ. ವ್ಯಾಪ್ತಿಯ ಮಟ್ಟು ಬೀಚ್‌ನಲ್ಲಿ ಕಡಲ್ಕೂರೆತ ಮುಂದುವರಿದಿದೆ.

ಪ್ರಕ್ಷುಬ್ಧಗೊಂಡಿರುವ ಕಡಲಿನ ಅಲೆಗಳ ಅಬ್ಬರಕ್ಕೆ ಬೃಹತ್ ಗಾತ್ರದ ಬಂಡೆಗಳು ಕೊಚ್ಚಿಕೊಂಡು ಹೋಗುತ್ತಿವೆ. ಪ್ರವಾಸಿಗರಿಗೆ ಕುಳಿತುಕೊಳ್ಳಲು ತುಸು ಎತ್ತರದಲ್ಲಿ ನಿರ್ಮಿಸಲಾದ ಸಿಮೆಂಟ್ ಆಸನಗಳ ಬಳಿಯ ದಂಡೆಯು ಜರಿದು ಮಣ್ಣು ಕಡಲು ಪಾಲಾಗಿದೆ.

ಗ್ರಾ. ಪಂ. ಅಳವಡಿಸಿದ ಸೂಚನ ಫಲಕವೂ ಸಮುದ್ರ ಪಾಲಾಗಿದೆ. ಹೈಮಾಸ್ಟ್ ಲೈಟ್ ಕಂಬ, ತೆಂಗಿನ ಮರಗಳು, ಮೀನುಗಾರಿಕ ಸಂಪರ್ಕ ರಸ್ತೆ ಅಪಾಯದಲ್ಲಿವೆ.

Vishwa News 24

Recent Posts

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

5 minutes ago

ರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ ಎಲ್ಲಾ ಸಂಘಟನೆಗಳಿಗೆ ಧನ್ಯವಾದಗಳು : ಸಿಎಂ – vishwanews24

ರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ ಎಲ್ಲಾ ಸಂಘಟನೆಗಳಿಗೆ ಧನ್ಯವಾದಗಳು :ಸಿಎಂ   ಬೆಂಗಳೂರು: ʻರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ…

49 minutes ago

ಉಡುಪಿಯ ಪ್ರಥಮ ಮಹಿಳಾ ಕಮರ್ಷಿಯಲ್ ಪೈಲಟ್ ಆಗಿ ಕೌಡೂರಿನ ಶೈನಿ ಅಸ್ಮಾ ಸಲ್ಡಾನಾ – vishwanews24

ಉಡುಪಿಯ ಪ್ರಥಮ ಮಹಿಳಾ ಕಮರ್ಷಿಯಲ್ ಪೈಲಟ್ ಆಗಿ ಕೌಡೂರಿನ ಶೈನಿ ಅಸ್ಮಾ ಸಲ್ಡಾನಾ ಕಾರ್ಕಳ: ಕೌಡೂರು ರಂಗನಪಲೆಯ ಶೈನಿ ಅಸ್ಮಾ…

2 hours ago

ನವಿಮುಂಬಯಿ: ಉಡುಪಿ ಪುತ್ತಿಗೆ ಶ್ರೀಪಾದರಿಂದ ಚಾತುರ್ಮಾಸ ವ್ರತ ಸ್ವೀಕಾರ – vishwanews24

ನವಿಮುಂಬಯಿ: ಉಡುಪಿ ಪುತ್ತಿಗೆ ಶ್ರೀಪಾದರಿಂದ ಚಾತುರ್ಮಾಸ ವ್ರತ ಸ್ವೀಕಾರ ಉಡುಪಿ: ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಬುಧವಾರ…

3 hours ago

ಉಡುಪಿ ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಮಣಿಪಾಲದಲ್ಲಿ ಬೃಹತ್‌ ತಿರಂಗ ಯಾತ್ರೆ – vishwanews24

ಉಡುಪಿ ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಮಣಿಪಾಲದಲ್ಲಿ ಬೃಹತ್‌ ತಿರಂಗಾ ಯಾತ್ರೆ ಉಡುಪಿ: ಸ್ವಾತಂತ್ರ್ಯ ಹೋರಾಟವನ್ನು ಸ್ಮರಿಸುವ ಹಾಗೂ ನಾಗರಿಕರಲ್ಲಿ…

3 hours ago

ಭಜರಂಗದಳ ಮುಖಂಡ ಪುನೀತ್ ಅತ್ತಾವರಗೆ 3 ತಿಂಗಳು ಉಡುಪಿ ಜಿಲ್ಲೆ ಪ್ರವೇಶ ನಿರ್ಬಂಧ : ಜಿಲ್ಲಾಧಿಕಾರಿ ಆದೇಶ – vishwanews24

ಭಜರಂಗದಳ ಮುಖಂಡ ಪುನೀತ್ ಅತ್ತಾವರಗೆ 3 ತಿಂಗಳು ಉಡುಪಿ ಜಿಲ್ಲೆ ಪ್ರವೇಶ ನಿರ್ಬಂಧ : ಜಿಲ್ಲಾಧಿಕಾರಿ ಆದೇಶ ಉಡುಪಿ: ಕಾನೂನು…

3 hours ago