ಎಂಕ್ಲನ್ನ ಕಲಾವಿದರೆ ಮಟ್ಟು ಕಟಪಾಡಿ ಈ ತಂಡದ ನೂತನ ಭಕ್ತಿ ಪ್ರಧಾನ ನಾಟಕದ ಮುಹೂರ್ತ ಉದ್ಯಾವರ ಶ್ರೀಮಹಾಗಣಪತಿ ದೇವಸ್ಥಾನದಲ್ಲಿ ನಡೆಯಿತು.
ಯಕ್ಷಗಾನ ಪ್ರಸಂಗಕರ್ತ ಸಾಹಿತಿ ನವೀನ್ ಪಡ್ರೆ ರಚಿಸಿದ ಅದ್ಧೂರಿ ಭಕ್ತಿ ಪ್ರಧಾನ ನಾಟಕ ಇದ್ದಾಗಿದ್ದು, ನಾಟಕ ರಂಗದಲ್ಲೇ ಹೊಸ ಇತಿಹಾಸ ಸೃಷ್ಠಿಸಲಿದೆ ಎಂಬುದಾಗಿ ಮುಹೂರ್ತದ ಧಾರ್ಮಿಕ ವಿಧಿ ವಿಧಾನ ಪೊರೈಸಿದ ಅರ್ಚಕರು ಹೇಳಿದ್ದಾರೆ. ಇದೇ ಸಂದರ್ಭ ಕಲ್ಕುಡ ಕುಲ್ಕಟ್ಟಿ ಸಾನಿಧ್ಯದಲ್ಲೂ ಪೂಜೆ ನಡೆಸಲಾಯಿತು.
ಈ ಸಂದರ್ಭ ನಾಟಕ ತಂಡದ ಸಂಚಾಲಕ ರಂಜಿತ್ ಮಟ್ಟು, ನಾಟಕಗಾರ ನವೀನ್ ಪಡ್ರೆ, ಕಲಾವಿಧರಾದ, ಸುರೇಶ್ ಎರ್ಮಾಳ್, ಹರೀಶ್ ಹೇರೂರು, ಜಯಶ್ರೀ ಉದ್ಯಾವರ, ಸ್ವಾತಿ ತೊಟ್ಟಂ, ಉಮೇಶ್ ಪಿತ್ರೋಡಿ, ವೀಕ್ಷೀತ್ ಆಚಾರ್ಯ, ಕಿರಣ್ ಆಚಾರ್ಯ, ಸುಮಲತ ಇನ್ನಂಜೆ ಮತ್ತಿತರರಿದ್ದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…