ಕಾಪು: ಕಟಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಬೈಕ್ ಅಪಘಾತದಲ್ಲಿ ನಿಶ್ಚಿತಾರ್ಥವಾಗಿದ್ದ ಯುವತಿಯೊರ್ವಳು ಮೃತಪಟ್ಟ ಘಟನೆ ನಡೆದಿದೆ.
ಮೃತ ಯುವತಿ ಮಂಗಳೂರಿನ ರೋಶ್ನಿ ಡಿಸೋಜ (27) ಎಂದು ತಿಳಿದುಬಂದಿದೆ.
ರೋಶ್ನಿ ತನಗೆ ಮದುವೆ ನಿಶ್ಚಯವಾಗಿದ್ದ ಜೋಯಲ್ ಎಂಬವರ ಜೊತೆ ಮಂಗಳೂರಿನಿಂದ ಕಲ್ಮಾಡಿ ಚರ್ಚ್ ಗೆ ಭೇಟಿ ನೀಡಿ ಹಿಂದಕ್ಕೆ ಹೋಗುತ್ತಿರುವಾಗ ಈ ದುರ್ಘಟನೆ ನಡೆದಿದೆ.
ಮೂಡುಬೆಟ್ಟು ಅಂಬಿಕಾ ಟಿಂಬರ್ ಬಳಿ ಹಾಕಲಾಗಿದ್ದ ಬ್ಯಾರಿಕೆಡ್ ಗೆ ಡಿಕ್ಕಿ ಹೊಡೆದು ಬೈಕ್ ಉರುಳಿ ಬಿದ್ದಿತ್ತು. ಇದರಿಂದ ಬೈಕ್ ನಿಂದ ಎಸೆಯಲ್ಪಟ್ಟ ರೋಶ್ನಿ ತಲೆಗೆ ಗಂಭೀರ ಗಾಯವಾಗಿತ್ತು. ತಕ್ಷಣ ಅವರನ್ನು ಉಡುಪಿಯ ಆದರ್ಶ ಆಸ್ಪತ್ರೆಗೆ ದಾಖಲಿಸಲಾಯಿತದರೂ ಅದಾಗಲೇ ರೋಶ್ನಿ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಬೈಕ್ ಸವಾರ ಸಣ್ಣಪುಟ್ಟ ಗಾಯಗಳೊಂದಿಗೆ ಪರಾಗಿದ್ದಾಗಿ ಕಾಪು ಪೊಲೀಸರು ತಿಳಿಸಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…