ಕಟಪಾಡಿಯ ಯೇಣಗುಡ್ಡೆಯ ತೇಕಲ್ ತೋಟದ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಘಟನೆ ಬುಧವಾರ ನಡೆದಿದೆ.
ಮೂಲಗಳ ಪ್ರಕಾರ, ಆಂಬ್ಯುಲೆನ್ಸ್ ಮಂಗಳೂರಿನಿಂದ ಉಡುಪಿಗೆ ರೋಗಿಯನ್ನು ಸಾಗಿಸುತ್ತಿತ್ತು. ಕಟಪಾಡಿ ಜಂಕ್ಷನ್ ದಾಟಿದ ನಂತರ, ಚಾಲಕನು ರಸ್ತೆ ವಿಭಕದ ಬಳಿ ವಾಹನದ ನಿಯಂತ್ರಣ ಕಳೆದುಕೊಂಡಿದ್ದಾನೆ ಎಂದು ವರದಿಯಾಗಿದೆ. ಆಂಬ್ಯುಲೆನ್ಸ್ ಹೆದ್ದಾರಿ ವಿಭಜಕಕ್ಕೆ ಹತ್ತಿ, ಎದುರು ಕ್ಯಾರೇಜ್ವೇಗೆ ದಾಟಿ, ಅಂತಿಮವಾಗಿ ರಸ್ತೆಬದಿಯಲ್ಲಿ ನಿಂತಿತು.
ರೋಗಿ ಮತ್ತು ಆಂಬ್ಯುಲೆನ್ಸ್ನಲ್ಲಿದ್ದ ಇತರರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ರೋಗಿಯನ್ನು ಮತ್ತು ಅವರ ಜೊತೆಗಿದ್ದ ವ್ಯಕ್ತಿಗಳನ್ನು ಉಡುಪಿಗೆ ಸ್ಥಳಾಂತರಿಸಲು ತಕ್ಷಣವೇ ಮತ್ತೊಂದು ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಯಿತು.
ಮೂಡಬಿದ್ರೆ: ಯುವತಿ ನಾಪತ್ತೆ ; ಪತ್ತೆಗೆ ಮನವಿ ಮೂಡಬಿದ್ರೆ: ಸಾಬಿರಾ ಬಾನು (20) ಎಂಬವರು ಜುಲೈ 27 ರಂದು ಕಾಣೆಯಾಗಿದ್ದು,…
ಉಡುಪಿ: ರಸ್ತೆ ಅಪಘಾತದಲ್ಲಿ ಮೃತಪಟ್ಟ ಪೊಲೀಸ್ ಪೇದೆಯ ಕುಟುಂಬಕ್ಕೆ 1.45 ಕೋಟಿ ವಿಮಾ ಚೆಕ್ ಹಸ್ತಾಂತರ ಉಡುಪಿ: ಕರ್ತವ್ಯದಲ್ಲಿದ್ದಾಗ ರಸ್ತೆ…
ವಿಮೆ ಇಲ್ಲದ ವಾಹನಗಳಿಗೆ ಬಂಕ್ಗಳಲ್ಲಿ ಪೆಟ್ರೋಲ್ ನಿರಾಕರಣೆ : ಪ್ರಾಯೋಗಿಕ ಯೋಜನೆಗೆ ಕೇಂದ್ರಕ್ಕೆ ಸುಪ್ರೀಂ ಸೂಚನೆ ನವದೆಹಲಿ: ದೇಶದಲ್ಲಿ ವಿಮೆ ಇಲ್ಲದೆಯೇ…
ಮಂಗಳೂರು:ಭಾರೀ ಮಳೆಗೆ ಮತ್ತೆ ಕುಸಿಯಲಾರಂಭಿಸಿದ ಕೆತ್ತಿಕಲ್ ಗುಡ್ಡ ಅವೈಜ್ಞಾನಿಕ ಕಾಮಗಾರಿಗೆ ಸ್ಥಳೀಯರ ಆಕ್ಷೇಪ ಮಂಗಳೂರು: ವಾಮಂಜೂರು ತಿರುವೈಲು ಶಾಲೆಯ ಸಮೀಪದ…
ಖ್ಯಾತ ಖಳನಾಯಕ ಪ್ರದೀಪ್ ರಾವತ್ ನಿಧನ ಮುಂಬಯಿ: 'ಲಗಾನ್' ಮತ್ತು 'ಗಜನಿ' ಸೇರಿದಂತೆ ಹಲವು ಬ್ಲಾಕ್ಬಸ್ಟರ್ ಸಿನಿಮಾಗಳಲ್ಲಿ ಅಭಿನಯಿಸಿದ್ದ ಖ್ಯಾತ…
ಕಾರ್ಕಳ: ಹೋಟೆಲ್ನ ಜೂಜಾಟ ಅಡ್ಡೆಯ ಮೇಲೆ ಪೊಲೀಸರ ದಾಳಿ ; ಆರು ಮಂದಿ ಅರೆಸ್ಟ್ ಕಾರ್ಕಳ: ಕಾರ್ಕಳ ತಾಲೂಕಿನ ನಿಟ್ಟೆ…