ಕಟಪಾಡಿ: ರೈಲು ಹಳಿಯಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆ – vishwanews24
ಕಟಪಾಡಿ: ರೈಲು ಹಳಿಯಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆ
ಕಟಪಾಡಿ : ಕಟಪಾಡಿ ಸನಿಹದ ಅಚ್ಚಡ ರೈಲ್ವೇ ಹಳಿಯ ಬಳಿ ಅಪರಿಚಿತ ಯುವಕನೋರ್ವನ ಮೃತದೇಹ ಇಂದು ಮುಂಜಾನೆ ಪತ್ತೆಯಾಗಿದೆ.
ರೈಲು ಹಳಿಯಲ್ಲಿ ಓಡಾಡುವ ವೇಳೆ ಮುಂಜಾನೆ 4.30 ಗಂಟೆ ಸುಮಾರಿಗೆ ಸಂಚರಿಸುವ ರೈಲು ಡಿಕ್ಕಿ ಹೊಡೆದಿರಬಹುದು ಅಥವಾ ರೈಲಿನಿಂದ ಆಯ ತಪ್ಪಿ ಬಿದ್ದಿರಬಹುದು ಎಂದು ಅಂದಾಜಿಸಲಾಗಿದೆ.
ಮಂಗಳೂರು: ಹೃದಯಾಘಾತ – ಖ್ಯಾತ ಯುರೋಲಾಜಿಸ್ಟ್ ಡಾ.ಲಕ್ಷ್ಮಣ ಪ್ರಭು ನಿಧನ – vishwanews24
ಸಮಾಜ ಸೇವಕರಾದ ಸೂರಿ ಶೆಟ್ಟಿ ಕಾಪು, ಆಸ್ಟಿನ್ ಕೋಟ್ಯಾನ್ ಕಟಪಾಡಿ, ಆಂಬುಲೆನ್ಸ್ ಚಾಲಕ ನಾಗರಾಜ ಛಿದ್ರಗೊಂಡಿರುವ ಯುವಕನ ಶವವನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ಕಾರ್ಯಾಚರಿಸುತ್ತಿದ್ದಾರೆ.
ಪೊಲೀಸರು ಸ್ಥಳಕ್ಕಾಮಿಸಿ ಪರಿಶೀಲನೆ ನಡೆಸಲಿದ್ದಾರೆ.
