ಕಟಪಾಡಿ : ಕಟಪಾಡಿ ಸನಿಹದ ಅಚ್ಚಡ ರೈಲ್ವೇ ಹಳಿಯ ಬಳಿ ಅಪರಿಚಿತ ಯುವಕನೋರ್ವನ ಮೃತದೇಹ ಇಂದು ಮುಂಜಾನೆ ಪತ್ತೆಯಾಗಿದೆ.
ರೈಲು ಹಳಿಯಲ್ಲಿ ಓಡಾಡುವ ವೇಳೆ ಮುಂಜಾನೆ 4.30 ಗಂಟೆ ಸುಮಾರಿಗೆ ಸಂಚರಿಸುವ ರೈಲು ಡಿಕ್ಕಿ ಹೊಡೆದಿರಬಹುದು ಅಥವಾ ರೈಲಿನಿಂದ ಆಯ ತಪ್ಪಿ ಬಿದ್ದಿರಬಹುದು ಎಂದು ಅಂದಾಜಿಸಲಾಗಿದೆ.
ಸಮಾಜ ಸೇವಕರಾದ ಸೂರಿ ಶೆಟ್ಟಿ ಕಾಪು, ಆಸ್ಟಿನ್ ಕೋಟ್ಯಾನ್ ಕಟಪಾಡಿ, ಆಂಬುಲೆನ್ಸ್ ಚಾಲಕ ನಾಗರಾಜ ಛಿದ್ರಗೊಂಡಿರುವ ಯುವಕನ ಶವವನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ಕಾರ್ಯಾಚರಿಸುತ್ತಿದ್ದಾರೆ.
ಪೊಲೀಸರು ಸ್ಥಳಕ್ಕಾಮಿಸಿ ಪರಿಶೀಲನೆ ನಡೆಸಲಿದ್ದಾರೆ.
ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ ಉಡುಪಿ: ಪ್ರಶ್ನೆಪತ್ರಿಕೆ…
ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು…
ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ ಉಡುಪಿ: ಮಂಗಳೂರಿನಿಂದ…
ಆಳ್ವಾಸ್ ಪ್ರಗತಿ - 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ ಉಡುಪಿ: ದೇಶದ ಯುವಜನರ ಉದ್ಯೋಗ…
ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್ ಗಾಂಧಿ ಆರೋಪ ಹೊಸದಿಲ್ಲಿ: ಪ್ರಶ್ನೆಪತ್ರಿಕೆ ಸೋರಿಕೆ…
ಪಡುಬಿದ್ರಿ: ಪಾನ್ ಸ್ಟಾಲ್ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ…