ಕಟಪಾಡಿ : ಕಟಪಾಡಿ ಸನಿಹದ ಅಚ್ಚಡ ರೈಲ್ವೇ ಹಳಿಯ ಬಳಿ ಅಪರಿಚಿತ ಯುವಕನೋರ್ವನ ಮೃತದೇಹ ಇಂದು ಮುಂಜಾನೆ ಪತ್ತೆಯಾಗಿದೆ.
ರೈಲು ಹಳಿಯಲ್ಲಿ ಓಡಾಡುವ ವೇಳೆ ಮುಂಜಾನೆ 4.30 ಗಂಟೆ ಸುಮಾರಿಗೆ ಸಂಚರಿಸುವ ರೈಲು ಡಿಕ್ಕಿ ಹೊಡೆದಿರಬಹುದು ಅಥವಾ ರೈಲಿನಿಂದ ಆಯ ತಪ್ಪಿ ಬಿದ್ದಿರಬಹುದು ಎಂದು ಅಂದಾಜಿಸಲಾಗಿದೆ.
ಸಮಾಜ ಸೇವಕರಾದ ಸೂರಿ ಶೆಟ್ಟಿ ಕಾಪು, ಆಸ್ಟಿನ್ ಕೋಟ್ಯಾನ್ ಕಟಪಾಡಿ, ಆಂಬುಲೆನ್ಸ್ ಚಾಲಕ ನಾಗರಾಜ ಛಿದ್ರಗೊಂಡಿರುವ ಯುವಕನ ಶವವನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ಕಾರ್ಯಾಚರಿಸುತ್ತಿದ್ದಾರೆ.
ಪೊಲೀಸರು ಸ್ಥಳಕ್ಕಾಮಿಸಿ ಪರಿಶೀಲನೆ ನಡೆಸಲಿದ್ದಾರೆ.
ಮಂಗಳೂರು : ಹೆಚ್ಚುತ್ತಿರುವ ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಂಗಳೂರು : ಆಫ್ರಿಕಾ…
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…
ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…
ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…
ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…
ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…