Featured

ಕಟಪಾಡಿ: ಲಾರಿ ಹಾಗೂ ಬೈಕ್ ಅಪಘಾತ ಸವಾರ ; ಬೈಕ್‌ ಸವಾರ ಹೂವಿನ ವ್ಯಾಪಾರಿ ದಾರುಣ ಅಂತ್ಯ… Vishwanews24

ಕಟಪಾಡಿ: ಲಾರಿ ಹಾಗೂ ಬೈಕ್ ಅಪಘಾತ ಸವಾರ ; ಬೈಕ್‌ ಸವಾರ ಹೂವಿನ ವ್ಯಾಪಾರಿ ದಾರುಣ ಅಂತ್ಯ…

ಉಡುಪಿ: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಉಡುಪಿಯ ಕಟಪಾಡಿ ಸಮೀಪದ ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.

ಉಡುಪಿ : ಪಡುಕೆರೆ ಬೀಚ್‌ಗೆ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಪ್ರವಾಸಿಗರಿಗೆ ನಿಷೇಧ – Vishwanews24

ಕಟಪಾಡಿ ಸರ್ಕಾರಿ ಗುಡ್ಡೆ ಭಾಗದ ಹೂವಿನ ವ್ಯಾಪಾರಿಯಾಗಿರುವ ಮೊಹಮ್ಮದ್ ರಫೀಕ್‌ ಬಾವ (43) ಅಪಘಾತದಲ್ಲಿ ಸಾವನ್ನಪ್ಪಿದ ದುರ್ದೈವಿ ಎಂದು ತಿಳಿದು ಬಂದಿದೆ.

ಕಟಪಾಡಿ ಹೊರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಪ್ರಧಾನಿ ಮೋದಿ, ಅಮಿತ್ ಶಾ ಅವರಿಗೂ ‘ವಂದೇ ಮಾತರಂ’ ಪೂರ್ತಿಯಾಗಿ ಹಾಡಲು ಬರುವುದಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ – vishwanews24

ಪ್ರಧಾನಿ ಮೋದಿ, ಅಮಿತ್ ಶಾ ಅವರಿಗೂ ‘ವಂದೇ ಮಾತರಂ’ ಪೂರ್ತಿಯಾಗಿ ಹಾಡಲು ಬರುವುದಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ…

14 hours ago

ತುಳು ಭಾಷೆಗೆ ಈ ಬಾರಿ ಮಾನ್ಯತೆ ಸಿಗುವುದು ಖಂಡಿತ : ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ – vishwanews24

ತುಳುವಿಗೆ ಶಾಸ್ತ್ರೀಯ ಸ್ಥಾನಮಾನ ಸಿಗುತ್ತದೆ ಎನ್ನುವ ವಿಶ್ವಾಸವಿದೆ : ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉಡುಪಿ : ಮಂಗಳೂರಿನಲ್ಲಿ…

15 hours ago

ಕಾರ್ಕಳ : ಕಂಬಳ ಓಟಕ್ಕೆ ಆಯ್ಕೆಗೊಂಡವರ ತರಬೇತಿ ಶಿಬಿರಕ್ಕೆ ಚಾಲನೆ – vishwanews24

ಕಾರ್ಕಳ : ಕಂಬಳ ಓಟಕ್ಕೆ ಆಯ್ಕೆಗೊಂಡವರ ತರಬೇತಿ ಶಿಬಿರಕ್ಕೆ ಚಾಲನೆ ಕಾರ್ಕಳ : ಕಾರ್ಕಳ ಮಿಯ್ಯಾರು ಲವ ಕುಶ ಜೋಡುಕೆರೆ…

15 hours ago

ಹಾಸನ: ಲಾಡ್ಜ್‌ನಲ್ಲಿ ಯುವತಿ ಅನುಮಾನಾಸ್ಪದ ಸಾವು – vishwanews24

ಹಾಸನ: ಲಾಡ್ಜ್‌ನಲ್ಲಿ ಯುವತಿ ಅನುಮಾನಾಸ್ಪದ ಸಾವು ಹಾಸನ: ಸಕಲೇಶಪುರ ತಾಲೂಕಿನ ಹೆತ್ತೂರು ಹೋಬಳಿ ವಳಲಹಳ್ಳಿ ಕೂಡಿಗೆ ಸಮೀಪದ ಲಾಡ್ಜ್‌ನಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ…

15 hours ago

ಮಂಗಳೂರು : ಬಿಜೆಪಿಗೆ ಚುನಾವಣೆಯೇ ಅಜೆಂಡಾ ಆಗಿದ್ದರೆ, ಕಾಂಗ್ರೆಸ್‌ಗೆ ಅಭಿವೃದ್ದಿಯೇ ಅಜೆಂಡಾ : ರಮಾನಾಥ ರೈ – vishwanews24

ಮಂಗಳೂರು : ಬಿಜೆಪಿಗೆ ಚುನಾವಣೆಯೇ ಅಜೆಂಡಾ ಆಗಿದ್ದರೆ, ಕಾಂಗ್ರೆಸ್‌ಗೆ ಅಭಿವೃದ್ದಿಯೇ ಅಜೆಂಡಾ : ರಮಾನಾಥ ರೈ ಮಂಗಳೂರು : ಬಿಜೆಪಿಗೆ…

15 hours ago

ಮಂಗಳೂರು : ಅಪಘಾತದಲ್ಲಿ ಯುವಕನ ಮೆದುಳು ನಿಷ್ಕ್ರಿಯ ; ಅಂಗಾಂಗ ದಾನಕ್ಕೆ ಕುಟುಂಬಸ್ಥರ ನಿರ್ಧಾರ – vishwanews24

ಮಂಗಳೂರು : ಅಪಘಾತದಲ್ಲಿ ಯುವಕನ ಮೆದುಳು ನಿಷ್ಕ್ರಿಯ ; ಅಂಗಾಂಗ ದಾನಕ್ಕೆ ಕುಟುಂಬಸ್ಥರ ನಿರ್ಧಾರ ಮಂಗಳೂರು : ಗಣೇಶ ಚತುರ್ಥಿದಂದು…

15 hours ago