ಉಡುಪಿ: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಉಡುಪಿಯ ಕಟಪಾಡಿ ಸಮೀಪದ ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.
ಉಡುಪಿ : ಪಡುಕೆರೆ ಬೀಚ್ಗೆ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಪ್ರವಾಸಿಗರಿಗೆ ನಿಷೇಧ – Vishwanews24
ಕಟಪಾಡಿ ಸರ್ಕಾರಿ ಗುಡ್ಡೆ ಭಾಗದ ಹೂವಿನ ವ್ಯಾಪಾರಿಯಾಗಿರುವ ಮೊಹಮ್ಮದ್ ರಫೀಕ್ ಬಾವ (43) ಅಪಘಾತದಲ್ಲಿ ಸಾವನ್ನಪ್ಪಿದ ದುರ್ದೈವಿ ಎಂದು ತಿಳಿದು ಬಂದಿದೆ.
ಕಟಪಾಡಿ ಹೊರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…