ಉಡುಪಿ: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಉಡುಪಿಯ ಕಟಪಾಡಿ ಸಮೀಪದ ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.
ಉಡುಪಿ : ಪಡುಕೆರೆ ಬೀಚ್ಗೆ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಪ್ರವಾಸಿಗರಿಗೆ ನಿಷೇಧ – Vishwanews24
ಕಟಪಾಡಿ ಸರ್ಕಾರಿ ಗುಡ್ಡೆ ಭಾಗದ ಹೂವಿನ ವ್ಯಾಪಾರಿಯಾಗಿರುವ ಮೊಹಮ್ಮದ್ ರಫೀಕ್ ಬಾವ (43) ಅಪಘಾತದಲ್ಲಿ ಸಾವನ್ನಪ್ಪಿದ ದುರ್ದೈವಿ ಎಂದು ತಿಳಿದು ಬಂದಿದೆ.
ಕಟಪಾಡಿ ಹೊರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…
ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು ಬೆಳ್ತಂಗಡಿ: ಕಳೆದ ತಿಂಗಳು ಮದುವೆಯಾಗಿದ್ದ ನವವಿವಾಹಿತ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ,…
ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮಾ.31 ರಿಂದ ಎ.2 ರವರೆಗೆ ಮುಖ್ಯಪ್ರಾಣ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಟಪಾಡಿ: ಶ್ರೀ ಕ್ಷೇತ್ರ ಶಂಕರಪುರ…
Rain Alert: ಕರಾವಳಿಯಲ್ಲಿ ಎ. 2ರ ವರೆಗೆ ಯಲ್ಲೋ ಅಲರ್ಟ್ ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸಹಿತ ರಾಜ್ಯದ…
ಶೂಟಿಂಗ್ ವೇಳೆ ಸಮುದ್ರದಲ್ಲಿ ಮಗುಚಿದ ದೋಣಿ: ಬಂಗಾಳಿ ಸೀರಿಯಲ್ ನಟ ಸಾವು ಮುಂಬಯಿ: ಬಂಗಾಳಿ ಖ್ಯಾತ ನಟ ರಾಹುಲ್ ಅರುಣೋದಯ್ ಬ್ಯಾನರ್ಜಿ(43)…
ಉಡುಪಿ : ಮೂವರು ಪೊಲೀಸ್ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ ಉಡುಪಿ: ಪೊಲೀಸ್ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ…