ಕಟಪಾಡಿ : ಕಟಪಾಡಿ ವರ್ತಕರ ಸಂಘದ ವತಿಯಿಂದ ಕೊರೋನಾ ವಾರಿಯರ್ಸ್ , ಆಶಾ ಕಾರ್ಯಕರ್ತರಿಗೆ ,ಕಟಪಾಡಿ ಉಪಠಾಣೆಯ ಪೊಲೀಸ್ ಸಿಬ್ಬಂದಿಗಳಿಗೆ ಮತ್ತು ಕಾಪು ತಾಕೂಕು ಪತ್ರಕರ್ತರಿಗೆ ಗೌರವಾರ್ಪಣೆ ಕಾರ್ಯಕ್ರಮ ಆದಿತ್ಯವಾರ ಕಟಪಾಡಿಯಲ್ಲಿ ನಡೆಯಿತು.
ವರ್ತಕರ ಸಂಘದ ಗೌರವಧ್ಯಕ್ಷ ದಿನಕರ ಶೆಟ್ಟಿ ಮಾತಾಡಿ ” ಕೊರೋನಾ ವಾರಿಯರ್ಸ್ ಪ್ರಾಣದ ಹಂಗು ತೊರೆದು ಸಮಾಜದ ಜಾಗೃತಿಕಾಗಿ ಕೊರೋನಾ ವಿರುದ್ಧ ಕೆಲಸ ಮಾಡಿದ ವೈದ್ಯರು,ಆಶಾ ಕಾರ್ಯಕರ್ತೆಯರು,ನರ್ಸ್ಗಳು,ಪತ್ರಕರ್ತರು,ಪೋಲಿಸ್, ಗೌರವಿಸುವುದು ನಮ್ಮ ಧರ್ಮ ಮತ್ತು ಕರ್ತವ್ಯ ಎಂದರು.
ಕಟಪಾಡಿ ವರ್ತಕರ ಸಂಘದ ಅಧ್ಯಕ್ಷ ರಂಜನ್ ಹೆಗ್ಡೆ,ಪ್ರ.ಕಾರ್ಯದರ್ಶಿ ದುಗ್ಗಪ್ಪ ಜಿ ಬಂಗೇರ,ಕೋಶಾಧಿಕಾರಿ ಮಹೇಶ್ ಅಂಚನ್ ,ಉಪಾಧ್ಯಕ್ಷೆ ಪವಿತ್ರ ಶೆಟ್ಟಿ,ಎಸ್.ವಿ.ಎಸ್ ಶಾಲಾ ಸಂಚಾಲಕ ಸತ್ಯೇಂದ್ರ ಪೈ,ಕಟಪಾಡಿ ಶಂಕರ ಪೂಜಾರಿ,ಉಮೇಶ್ ಬಗ್ಗ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…