ಕಟಪಾಡಿ : ಕಟಪಾಡಿ ವರ್ತಕರ ಸಂಘದ ವತಿಯಿಂದ ಕೊರೋನಾ ವಾರಿಯರ್ಸ್ , ಆಶಾ ಕಾರ್ಯಕರ್ತರಿಗೆ ,ಕಟಪಾಡಿ ಉಪಠಾಣೆಯ ಪೊಲೀಸ್ ಸಿಬ್ಬಂದಿಗಳಿಗೆ ಮತ್ತು ಕಾಪು ತಾಕೂಕು ಪತ್ರಕರ್ತರಿಗೆ ಗೌರವಾರ್ಪಣೆ ಕಾರ್ಯಕ್ರಮ ಆದಿತ್ಯವಾರ ಕಟಪಾಡಿಯಲ್ಲಿ ನಡೆಯಿತು.
ವರ್ತಕರ ಸಂಘದ ಗೌರವಧ್ಯಕ್ಷ ದಿನಕರ ಶೆಟ್ಟಿ ಮಾತಾಡಿ ” ಕೊರೋನಾ ವಾರಿಯರ್ಸ್ ಪ್ರಾಣದ ಹಂಗು ತೊರೆದು ಸಮಾಜದ ಜಾಗೃತಿಕಾಗಿ ಕೊರೋನಾ ವಿರುದ್ಧ ಕೆಲಸ ಮಾಡಿದ ವೈದ್ಯರು,ಆಶಾ ಕಾರ್ಯಕರ್ತೆಯರು,ನರ್ಸ್ಗಳು,ಪತ್ರಕರ್ತರು,ಪೋಲಿಸ್, ಗೌರವಿಸುವುದು ನಮ್ಮ ಧರ್ಮ ಮತ್ತು ಕರ್ತವ್ಯ ಎಂದರು.
ಕಟಪಾಡಿ ವರ್ತಕರ ಸಂಘದ ಅಧ್ಯಕ್ಷ ರಂಜನ್ ಹೆಗ್ಡೆ,ಪ್ರ.ಕಾರ್ಯದರ್ಶಿ ದುಗ್ಗಪ್ಪ ಜಿ ಬಂಗೇರ,ಕೋಶಾಧಿಕಾರಿ ಮಹೇಶ್ ಅಂಚನ್ ,ಉಪಾಧ್ಯಕ್ಷೆ ಪವಿತ್ರ ಶೆಟ್ಟಿ,ಎಸ್.ವಿ.ಎಸ್ ಶಾಲಾ ಸಂಚಾಲಕ ಸತ್ಯೇಂದ್ರ ಪೈ,ಕಟಪಾಡಿ ಶಂಕರ ಪೂಜಾರಿ,ಉಮೇಶ್ ಬಗ್ಗ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
ಬೆಂಗಳೂರಿಗರೇ ಗಮನಿಸಿ: ನೂತನ ಸಿಎಂ ಆಗಿ ಡಿ.ಕೆ.ಶಿ ಪದಗ್ರಹಣದ ಹಿನ್ನೆಲೆ ನಾಳೆ ನಗರದ ಈ ರಸ್ತೆಗಳ ಸಂಚಾರದಲ್ಲಿ ಮಾರ್ಪಾಡು ಬೆಂಗಳೂರು:…
BREAKING : ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ `ಕೆ.ಅಣ್ಣಾಮಲೈ’ ರಾಜೀನಾಮೆ ಚೆನ್ನೈ: ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು…
ಕೊಂಕಣ ರೈಲ್ವೆ ಮಾರ್ಗದಲ್ಲಿ ಸಂಚಾರಕ್ಕೂ ಮುನ್ನ ಗಮನಿಸಿ: ಜೂನ್ 15 ರಿಂದ ಹೊಸ ವೇಳಾಪಟ್ಟಿ ಜಾರಿಗೆ ಮುಂಬೈ: ಮುಂಬರುವ ಮುಂಗಾರು…
ಯಾವುದೇ ಹುದ್ದೆಯ ಆಕಾಂಕ್ಷೆ ಹೊಂದಿಲ್ಲ ; ನನಗೆ ಖಾತೆ ಮುಖ್ಯವಲ್ಲ , ಕೆಲಸ ಮುಖ್ಯ : ಯುಟಿ ಖಾದರ್ ಮಂಗಳೂರು:…
ಕಠಿಣ ಕಾನೂನು ಕ್ರಮ ಕೈಗೊಳ್ಳದ ಕಾರಣ ಅಪರಾಧವೆಸಗುವುದು ಸುಲಭವಾಗಿದೆ .. ಬೆಂಗಳೂರು: ಕೈ-ಕಾಲು ಕತ್ತರಿಸುವಂತಹ ಶಿಕ್ಷೆ ವಿಧಿಸಿದರೆ ಮಾತ್ರ ಜನರು…
ವಿದ್ಯಾರ್ಥಿ ನಾಯಕನಿಂದ, ಸಿಎಂ ಗದ್ದುಗೆವರೆಗೆ ಡಿಕೆಶಿ ರೋಚಕ ಪಯಣ ಬೆಂಗಳೂರು: ರಾಜ್ಯದ ನೂತನ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು…