ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು, ಎಡಭಾಗದ ಕಾಮಗಾರಿ 15ದಿನಗಳಲ್ಲಿ ಪೂರ್ಣ ಗೊಂಡು ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು. ಬಳಿಕ ಎರಡನೇ ಹಂತದ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದರು.
ಅಂಬಲಪಾಡಿಯ ಓವರ್ಪಾಸ್ ಕಾಮಗಾರಿಯನ್ನು ಮೇ ತಿಂಗಳೊಳಗೆ ಮುಗಿಸುವ ವಿಶ್ವಾಸವನ್ನು ಗುತ್ತಿಗೆದಾರರು ವ್ಯಕ್ತಪಡಿಸಿದ್ದು, ಮಳೆಗಾಲ ಪ್ರಾರಂಭಕ್ಕೆ ಮೊದಲೇ ಅದು ವಾಹನ ಸಂಚಾರಕ್ಕೆ ಮುಕ್ತಗೊಳ್ಳುವ ವಿಶ್ವಾಸವಿದೆ ಎಂದರು.
ಕರಾವಳಿ ಬೈಪಾಸ್ನಿಂದ ಮಲ್ಪೆ ತನಕದ ಭೂಸಂತ್ರಸ್ಥರಿಗೆ ವಾರದೊಳಗೆ ಪರಿಹಾರ ಪಾವತಿ ಮಾಡಲಾಗುತ್ತಿದೆ. ಮರ ತೆರವು ಹಾಗೂ ವಿದ್ಯುತ್ ಕಂಬಗಳ ತೆರವು ಸಹ ಶೀಘ್ರವೇ ನಡೆಯಲಿದೆ.
ಕೆಳಪರ್ಕಳದಲ್ಲಿ ಸಂತ್ರಸ್ಥರು ಮತ್ತೆ ನ್ಯಾಯಾಲಯದ ಮೆಟ್ಟಿಲೇರಿದ್ದು ಕಾಮಗಾರಿಗೆ ಅಡಚಣೆಯಾಗಿದೆ. ಹೀಗಾಗಿ ನ್ಯಾಯಾಲಯದ ಮೂಲಕವೇ ಪರಿಹಾರ ಕಂಡುಕೊಳ್ಳುವ ಅನಿವಾರ್ಯತೆಯಿದೆ. ನ್ಯಾಯಾಲಯದಲ್ಲಿರುವ ಪ್ರಕರಣ ಹಿಂತೆಗೆವ ನಿಟ್ಟಿನಲ್ಲೂ ಪ್ರಯತ್ನ ನಡೆಯುತ್ತಿದೆ ಎಂದರು.
ಇದನ್ನೂ ಓದಿ:
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…