ಕಟಪಾಡಿ:ಭಾರತೀಯ ಸಂತ ಸಮಿತಿ ಕರ್ನಾಟಕ ಹಾಗೂ ಶ್ರೀ ಕ್ಷೇತ್ರ ಶಂಕರಪುರ ಉಡುಪಿ ಜಿಲ್ಲೆ ಸಹಭಾಗಿತ್ವದಲ್ಲಿ ಶ್ರೀ ಸಾಯಿ ಈಶ್ವರ್ ಗುರೂಜಿಯವರ ಮಾರ್ಗ ದರ್ಶನದಲ್ಲಿ ಜ.1ರಿಂದ ಜ. 14ರ ವರೆಗೆ ಉಡುಪಿ, ಮಂಗಳೂರು ಹೆದ್ದಾರಿಯಾಗಿ ಶಬರಿಮಲೆ ಯಾತ್ರೆ ಮಾಡುವ ಅಯ್ಯಪ್ಪ ಸ್ವಾಮಿ ವ್ರತದಾರಿಗಳಿಗೆ ಅನ್ನದಾನ ಸೇವೆ ಹಾಗೂ ವಿಶ್ರಾಂತಿಯ ವ್ಯವಸ್ಥೆ ಕಾಪು ಪಾಂಗಾಳ ಸೇತುವೆಯ ಬಳಿ ವ್ಯವಸ್ಥೆ ಮಾಡಲಾಗಿದೆ ಎಂದು ಶ್ರೀ ಕ್ಷೇತ್ರದ ಪ್ರಕಟನೆ ತಿಳಿಸಿದೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…