Featured

ಕಟಪಾಡಿ : ಹೊಂಡ ಗುಂಡಿ ರಸ್ತೆ ; ಬಾಳೆ ಗಿಡ ನೆಟ್ಟು ಸಾರ್ವಜನಿಕರ ಆಕ್ರೋಶ – vishwanews24

ಕಟಪಾಡಿ : ಹೊಂಡ ಗುಂಡಿ ರಸ್ತೆ – ಬಾಳೆ ಗಿಡ ನೆಟ್ಟು ಸಾರ್ವಜನಿಕರ ಆಕ್ರೋಶ

ಉಡುಪಿ: ಕಟಪಾಡಿ ಶಿರ್ವ ರಾಜ್ಯ ಹೆದ್ದಾರಿ ರಸ್ತೆಯುದ್ದಕ್ಕೂ ಹೊಂಡಗುಂಡಿಯಾಗಿದೆ. ಈ ರಸ್ತೆಯಲ್ಲಿ ಪ್ರತಿನಿತ್ಯ ವಾಹನ ಸವಾರರು ಪರದಾಡುತ್ತಿದ್ದಾರೆ.

ಕಟಪಾಡಿ ಕುರ್ಕಾಲು ಶಂಕರಪುರದಿಂದ ಶಿರ್ವ ಸಂಪರ್ಕ ರಸ್ತೆ ಸುಮಾರು ತಿಂಗಳುಗಳಿಂದ ಈ ರಸ್ತೆ ಹದಗೆಟ್ಟಿದ್ದು ವಾಹನ ಸವಾರರಿಗೆ ದಿನನಿತ್ಯ ಕಿರಿಕಿರಿ ಉಂಟಾಗುತ್ತಿದೆ. ಈ ಬಗ್ಗೆ ಮಾಧ್ಯಮದಲ್ಲಿ ವರದಿ ಪ್ರಕಟಿಸಿ ಗಮನ ಸೆಳೆದರೂ ಏನೂ ಪ್ರಯೋಜನ ಆಗಿಲ್ಲ. ದಪ್ಪ ಚರ್ಮದ ಅಧಿಕಾರಿಗಳು ಇತ್ತ ಗಮನಹರಿಸುತ್ತಿಲ್ಲ ಜೊತೆಗೆ ಹೊಂಡ ಮುಚ್ಚುವ ಕಾರ್ಯಕ್ಕೂ ಮುಂದಾಗುತ್ತಿಲ್ಲ ಎಂಬ ಆರೋಪ ಸಾರ್ವಜನಿಕರಿಂದ ಕೇಳಿಬಂದಿದೆ.

ಇಂದು ಬೆಳ್ಳಂಬೆಳಗ್ಗೆ ರಸ್ತೆಯಲ್ಲಿದ್ದ ಹೊಂಡಕ್ಕೆ ಬಾಳೆ ಗಿಡ ನೆಟ್ಟು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಸಂಸದರು ಶಾಸಕರು ಇತ್ತ ಕೂಡಲೇ ಗಮನಹರಿಸಿ, ಈ ರಸ್ತೆಯನ್ನು ಸರಿಪಡಿಸಬೇಕಾಗಿದೆ. ಈ ರಸ್ತೆಯ ಬಗ್ಗೆ ಸಾಂಗ್ ವೈರಲ್ ಆಗಿತ್ತು. ಬಾಳೆ ಗೊನೆಬಿಡುವ ಮೊದಲು ಲೋಕೋಪಯೋಗಿ ಇಲಾಖೆ ಇನ್ನಾದರೂ ಎಚ್ಚೆತ್ತುಕೊಂಡು ಈ ರಸ್ತೆ ದುರಸ್ತಿ ಮಾಡಲಿದೆಯೇ ಎಂಬುವುದನ್ನು ಕಾದು ನೋಡಬೇಕಿದೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

10 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

11 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

11 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

11 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

12 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

12 hours ago