ಮಂಗಳೂರು: ಪ್ಯಾನ್ ಇಂಡಿಯಾದಲ್ಲಿ 400 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿ ದೊಡ್ಡ ಹಿಟ್ ಆದ ʼಸಲಾರ್ʼ ಚಿತ್ರತಂಡ ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ದೇವಸ್ಥಾನಕ್ಕೆ ಭೇಟಿ ನೀಡಿದೆ.
ʼಬಾಹುಬಲಿʼ ಸಿನಿಮಾದ ಬಳಿಕ ಪ್ರಭಾಸ್ ಅವರು ಕಾಣಿಸಿಕೊಂಡ ಯಾವ ಸಿನಿಮಾ ಕೂಡ ಅಷ್ಟಾಗಿ ಸದ್ದು ಮಾಡಿಲ್ಲ. ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ʼಸಲಾರ್ʼ ಸಿನಿಮಾ ಪ್ರಭಾಸ್ ಅವರಿಗೆ ದೊಡ್ಡ ಹಿಟ್ ತಂದು ಕೊಟ್ಟಿದೆ. ಇದರ ಬೆನ್ನಲ್ಲೇ ಚಿತ್ರತಂಡ ದೇವಸ್ಥಾನಕ್ಕೆ ಭೇಟಿ ನೀಡಿದೆ.
ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ʼಸಲಾರ್ʼ ತಂಡ ಭೇಟಿ ನೀಡಿದೆ. ಹೊಂಬಾಳೆ ಫಿಲ್ಮ್ಸ್ ನ ವಿಜಯ್ ಕಿರಗಂದೂರು, ನಟ ಪ್ರಭಾಸ್, ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ಇತರರು ಕಟೀಲು ದೇವಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ
ಸದ್ಯ ʼಸಲಾರ್ʼ ತಂಡದ ಮಂಗಳೂರು ಭೇಟಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ʼಸಲಾರ್ʼ ಸಿನಿಮಾದಲ್ಲಿ ಪ್ರಭಾಸ್, ಶ್ರುತಿ ಹಾಸನ್, ಪೃಥ್ವಿರಾಜ್ ಸುಕುಮಾರನ್ ಸೇರಿದಂತೆ ಹತ್ತಾರು ಕಲಾವಿದರು ನಟಿಸಿದ್ದಾರೆ
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…