ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ‘ಯುಐ’ ಟೀಮ್ ಜೊತೆ ಉಪೇಂದ್ರ ಭೇಟಿ ನೀಡಿದ್ದಾರೆ.
‘ಯುಐ’ ವಾರ್ನರ್ಗೆ ಅಭಿಮಾನಿಗಳಿಂದ ಉತ್ತರ ರೆಸ್ಪಾನ್ಸ್ ಸಿಕ್ಕಿದೆ. ಸಿನಿಮಾ ರಿಲೀಸ್ಗೂ ಸಿದ್ಧವಾಗಿದೆ. ಈ ಹಿನ್ನೆಲೆ, ಉಪೇಂದ್ರ ಅವರು ಶಕ್ತಿ ದೇವತೆ ದುರ್ಗಾಪರಮೇಶ್ವರಿ ದೇವಿಯ ಆಶೀರ್ವಾದ ಪಡೆದಿದ್ದಾರೆ. ದೇವಿಗೆ ಪೂಜೆ ಸಲ್ಲಿಸಿ, ಕೆಲ ಕಾಲ ದೇವಸ್ಥಾನದಲ್ಲಿ ಸಮಯ ಕಳೆದಿದ್ದಾರೆ. ನಂತರ ಉಪೇಂದ್ರ & ಟೀಮ್ ಕೊರಗಜ್ಜ ದೈವದ ದರ್ಶನ ಪಡೆದಿದ್ದಾರೆ.
ಉಪೇಂದ್ರ ಜೊತೆ ನಿರ್ಮಾಪಕ ಕೆ.ಪಿ ಶ್ರೀಕಾಂತ್, ಲಹರಿ ವೇಲು ಹಾಗೂ ನವೀನ್ ಮನೋಹರನ್ ಕೂಡ ದೇವರ ದರ್ಶನ ಪಡೆದಿದ್ದಾರೆ. ಈ ವೇಳೆ, ಉಪೇಂದ್ರ ಜೊತೆಗಿನ ಸೆಲ್ಫಿಗಾಗಿ ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಇನ್ನೂ ಇಂದು (ಡಿ.3) ಸಂಜೆ ಮಂಗಳೂರಿನಲ್ಲಿ ನಡೆಯಲಿರುವ ‘ಯುಐ’ ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಳ್ಳಲಿದೆ ಚಿತ್ರತಂಡ.
ಉಡುಪಿ : ರೈತರು ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಕಡ್ಡಾಯ ಉಡುಪಿ : ಪಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿ.ಎಂ.…
ಉಡುಪಿ: ವ್ಯಕ್ತಿ ನಾಪತ್ತೆ ಉಡುಪಿ: ಟೈಲ್ಸ್ ಕೆಲಸ ಮಾಡಿಕೊಂಡಿದ್ದ ಅಲೆವೂರಿನ ಇಂದಿರಾನಗರದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಪವನ್ ಕುಮಾರ್ (24)…
ಉಡುಪಿ : ನೇಪಾಳದಲ್ಲಿ ಸಂಕಷಕ್ಕೆ ಸಿಲುಕಿರುವ ಉಡುಪಿ ಜಿಲ್ಲೆಯ ಜನರ ಮಾಹಿತಿ ನೀಡಲು ಸೂಚನೆ ಉಡುಪಿ : ನೇಪಾಳ ಮತ್ತು…
ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…
ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…
ಕರ್ನಾಟಕದಲ್ಲಿ ಹೆಚ್ಚುತ್ತಿರುವ H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…