ಕಟೀಲು: ಕಟೀಲು ದೇವಸ್ಥಾನದ ಮುಂದೆ ಎಂಆರ್ಪಿಎಲ್ ಕಂಪನಿಗೆ ಸೇರಿದ ಬಸ್ ಏಕಾಏಕಿ ಹೊತ್ತಿ ಉರಿದಿದ್ದು ಬಸ್ಸಿನಲ್ಲಿದ್ದ ಮೂವರು ಪವಾಡ ಸದೃಶ ಪಾರಾಗಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.
ಸುರತ್ಕಲ್ ಸಮೀಪದ ಓಎಂಪಿಎಲ್ ಗೆ ಸಿಬಂದಿಗಳನ್ನು ಕರೆದೊಯ್ಯುವ ಬಸ್ಸು ಮಧ್ಯಾಹ್ನ 2.45ರ ಸುಮಾರಿಗೆ ಕಟೀಲು ದೇವಸ್ಥಾನದ ಎದುರು ರಾಜ್ಯ ಹೆದ್ದಾರಿಯಲ್ಲಿ ನಿಲ್ಲಿಸಿದ್ದು ಶಾರ್ಟ್ ಸರ್ಕ್ಯೂಟ್ ನಿಂದ ಏಕಾಏಕಿ ಹೊತ್ತಿ ಉರಿದಿದೆ.
ಏನಾಯಿತು ಎಂದು ತಿಳಿಯುವಷ್ಟರಲ್ಲಿ ಸ್ಥಳೀಯರು ಭಯಭೀತರಾಗಿದ್ದು ಕೂಡಲೇ ಸ್ಥಳೀಯವಾಗಿ ನೀರು ಸರಬರಾಜು ಮಾಡುವ ಮೂರು ಕಾವೇರಿ ವಿಶ್ವನಾಥ ಎಂಬುವವರ ನೀರಿನ ಟ್ಯಾಂಕರ್ ಮೂಲಕ ನೀರು ಹಾಯಿಸಿ ಬೆಂಕಿ ನಂದಿಸಲಾಗಿದೆ.
ಕಟೀಲು ರೂಟ್ ನಲ್ಲಿ ಚಲಿಸುವ ಓಎಂಪಿಎಲ್ ಕಂಪನಿಯ ಈ ಬಸ್ ಕಡೆಯ ನೌಕರನ್ನು ಬಿಟ್ಟು ವಾಪಸ್ಸಾಗುವ ಈ ಘಟನೆ ಸಂಭವಿಸಿದ್ದು, ಬಸ್ಸಿನಲ್ಲಿ ಡ್ರೈವರ್ ಸೇರಿ ಮೂರು ಜನ ಇದ್ದಾರೆಂದು ತಿಳಿದು ಬಂದಿದ್ದು ,ಬೆಂಕಿ ತಗಲಿದ ಕೂಡಲೇ ಬಸ್ಸಿನಲ್ಲಿದ್ದ ಚಾಲಕ ಹಾಗೂ ಇನ್ನಿಬ್ಬರು ಬಸ್ಸಿನಿಂದ ಜಿಗಿದು ಪವಾಡ ಸದೃಶ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…