Categories: ಉಡುಪಿ

ಕಟೀಲು ದೇವಿ ಹೆಸರಲ್ಲಿ ಬೆಡ್‌ಶೀಟ್‌ ವ್ಯಾಪಾರಿಗಳಿಂದ ವಯೋವೃದ್ಧ ದಂಪತಿಗಳಿಗೆ ಹಣ ವಂಚನೆ -Vishwanews24

ಉಡುಪಿ: ಜಿಲ್ಲೆಯ ತೆಕ್ಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಲಾಡಿಯಲ್ಲಿ ಬೆಡ್ ಶೀಟ್ ವ್ಯಾಪಾರಿಗಳ ಸೋಗಿನಲ್ಲಿ ಬಂದು ವಯೋವೃದ್ಧ ದಂಪತಿಗಳನ್ನು ವಂಚಿಸಿದ ಘಟನೆ ಅ.೧೭ರಂದು ನಡೆದಿದ್ದೂ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ನಿವೃತ್ತ ಸಂಸ್ಕೃತ ಶಿಕ್ಷಕ ಮಾಲಾಡಿ ಗುರುರಾಜ್‌ ಭಟ್‌ (89) ಹಾಗೂ ಶಾಂತಮ್ಮ (82) ದಂಪತಿಯ ಮನೆಗೆ ಅ.17ರಂದು ಆಗಮಿಸಿದ ಬೆಡ್‌ಶೀಟ್‌ ವ್ಯಾಪಾರಿಗಳು ಈ ಕೃತ್ಯ ಎಸಗಿದ್ದಾರೆ.

ಬೆಈ ಸಂದರ್ಭ ಮನೆಯ ಮಾಲಿಕರು ಯಾವುದೇ ವಸ್ತುಗಳು ನಮಗೆ ಬೇಡವೆಂದರೂ ಕೇಳದೆ ನಾವು ಕಟೀಲು ದೇವಳದ ದುರ್ಗಾಪರಮೇಶ್ವರಿ ನೇಕಾರರ ಸಂಘದಿಂದ ಬಂದಿದ್ದು, ದೇವಸ್ಥಾನದ ಅಭಿವೃದ್ಧಿಗಾಗಿ ನಾವು ಈ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ ಇದರಲ್ಲಿ ನೀವು ಖರೀದಿಸುವ ಈ ಬೆಡ್ ಶೀಟ್‌ನಿಂದ ದೇವಳಕ್ಕೂ ಹಾಗೂ ಸಂಘಟನೆಗೂ ಸಹಾಯ ಮಾಡಿದಂತಾಗುತ್ತದೆ ಎಂದು ನಂಬಿಸಿ, ಮಾಲಿಕರನ್ನು ಸಂಪೂರ್ಣ ವಿಶ್ವಾಸಕ್ಕೆ ತೆಗೆದುಕೊಂಡು 1 ಸಾವಿರ ವಸ್ತುಗಳ ಖರೀದಿಗೆ, ಯಾವ ರಶೀದಿ ನೀಡದೇ 14 ಸಾವಿರ ಹಣ ಪಡೆದು ವಂಚಿಸಿ ಪರಾರಿಯಾಗಿದ್ದಾರೆ.

 

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

33 minutes ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

50 minutes ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

2 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

2 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

2 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

2 hours ago