ಉಡುಪಿ: ಜಿಲ್ಲೆಯ ತೆಕ್ಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಲಾಡಿಯಲ್ಲಿ ಬೆಡ್ ಶೀಟ್ ವ್ಯಾಪಾರಿಗಳ ಸೋಗಿನಲ್ಲಿ ಬಂದು ವಯೋವೃದ್ಧ ದಂಪತಿಗಳನ್ನು ವಂಚಿಸಿದ ಘಟನೆ ಅ.೧೭ರಂದು ನಡೆದಿದ್ದೂ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ನಿವೃತ್ತ ಸಂಸ್ಕೃತ ಶಿಕ್ಷಕ ಮಾಲಾಡಿ ಗುರುರಾಜ್ ಭಟ್ (89) ಹಾಗೂ ಶಾಂತಮ್ಮ (82) ದಂಪತಿಯ ಮನೆಗೆ ಅ.17ರಂದು ಆಗಮಿಸಿದ ಬೆಡ್ಶೀಟ್ ವ್ಯಾಪಾರಿಗಳು ಈ ಕೃತ್ಯ ಎಸಗಿದ್ದಾರೆ.
ಬೆಈ ಸಂದರ್ಭ ಮನೆಯ ಮಾಲಿಕರು ಯಾವುದೇ ವಸ್ತುಗಳು ನಮಗೆ ಬೇಡವೆಂದರೂ ಕೇಳದೆ ನಾವು ಕಟೀಲು ದೇವಳದ ದುರ್ಗಾಪರಮೇಶ್ವರಿ ನೇಕಾರರ ಸಂಘದಿಂದ ಬಂದಿದ್ದು, ದೇವಸ್ಥಾನದ ಅಭಿವೃದ್ಧಿಗಾಗಿ ನಾವು ಈ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ ಇದರಲ್ಲಿ ನೀವು ಖರೀದಿಸುವ ಈ ಬೆಡ್ ಶೀಟ್ನಿಂದ ದೇವಳಕ್ಕೂ ಹಾಗೂ ಸಂಘಟನೆಗೂ ಸಹಾಯ ಮಾಡಿದಂತಾಗುತ್ತದೆ ಎಂದು ನಂಬಿಸಿ, ಮಾಲಿಕರನ್ನು ಸಂಪೂರ್ಣ ವಿಶ್ವಾಸಕ್ಕೆ ತೆಗೆದುಕೊಂಡು 1 ಸಾವಿರ ವಸ್ತುಗಳ ಖರೀದಿಗೆ, ಯಾವ ರಶೀದಿ ನೀಡದೇ 14 ಸಾವಿರ ಹಣ ಪಡೆದು ವಂಚಿಸಿ ಪರಾರಿಯಾಗಿದ್ದಾರೆ.
ಉಡುಪಿ: ಮೇ 12 ರಂದು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 518 ವಿದ್ಯಾರ್ಥಿಗಳಿಗೆ 42 ಲಕ್ಷ ಮೊತ್ತದ ವಿದ್ಯಾರ್ಥಿ…
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…