ಉಡುಪಿ: ಜಿಲ್ಲೆಯ ತೆಕ್ಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಲಾಡಿಯಲ್ಲಿ ಬೆಡ್ ಶೀಟ್ ವ್ಯಾಪಾರಿಗಳ ಸೋಗಿನಲ್ಲಿ ಬಂದು ವಯೋವೃದ್ಧ ದಂಪತಿಗಳನ್ನು ವಂಚಿಸಿದ ಘಟನೆ ಅ.೧೭ರಂದು ನಡೆದಿದ್ದೂ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ನಿವೃತ್ತ ಸಂಸ್ಕೃತ ಶಿಕ್ಷಕ ಮಾಲಾಡಿ ಗುರುರಾಜ್ ಭಟ್ (89) ಹಾಗೂ ಶಾಂತಮ್ಮ (82) ದಂಪತಿಯ ಮನೆಗೆ ಅ.17ರಂದು ಆಗಮಿಸಿದ ಬೆಡ್ಶೀಟ್ ವ್ಯಾಪಾರಿಗಳು ಈ ಕೃತ್ಯ ಎಸಗಿದ್ದಾರೆ.
ಬೆಈ ಸಂದರ್ಭ ಮನೆಯ ಮಾಲಿಕರು ಯಾವುದೇ ವಸ್ತುಗಳು ನಮಗೆ ಬೇಡವೆಂದರೂ ಕೇಳದೆ ನಾವು ಕಟೀಲು ದೇವಳದ ದುರ್ಗಾಪರಮೇಶ್ವರಿ ನೇಕಾರರ ಸಂಘದಿಂದ ಬಂದಿದ್ದು, ದೇವಸ್ಥಾನದ ಅಭಿವೃದ್ಧಿಗಾಗಿ ನಾವು ಈ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ ಇದರಲ್ಲಿ ನೀವು ಖರೀದಿಸುವ ಈ ಬೆಡ್ ಶೀಟ್ನಿಂದ ದೇವಳಕ್ಕೂ ಹಾಗೂ ಸಂಘಟನೆಗೂ ಸಹಾಯ ಮಾಡಿದಂತಾಗುತ್ತದೆ ಎಂದು ನಂಬಿಸಿ, ಮಾಲಿಕರನ್ನು ಸಂಪೂರ್ಣ ವಿಶ್ವಾಸಕ್ಕೆ ತೆಗೆದುಕೊಂಡು 1 ಸಾವಿರ ವಸ್ತುಗಳ ಖರೀದಿಗೆ, ಯಾವ ರಶೀದಿ ನೀಡದೇ 14 ಸಾವಿರ ಹಣ ಪಡೆದು ವಂಚಿಸಿ ಪರಾರಿಯಾಗಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…