ಕಟೀಲು: ಧಾರ್ಮಿಕ ಆಚಾರ ವಿಚಾರ ಪರಿಸರ ಕಾಳಜಿಗಳು ದೇವಸ್ಥಾನಗಳಿಂದ ಪ್ರಾರಂಭವಾಗಬೇಕು : ಯಧುವೀರ್ ಒಡೆಯರ್ -Vishwanews24

ಕಟೀಲು: ಧಾರ್ಮಿಕ ಆಚಾರ ವಿಚಾರ ಪರಿಸರ ಕಾಳಜಿಗಳು ದೇವಸ್ಥಾನಗಳಿಂದ ಪ್ರಾರಂಭವಾಗಬೇಕು ಎಂದು  ಮೈಸೂರು ಸಂಸ್ಥಾನದ ಶ್ರೀ ಯದುವೀರ ಕೃಷ್ಣ ದತ್ತ ಚಾಮರಾಜ ಒಡೆಯರ್ ಹೇಳಿದರು.
ಅವರು ಕಟೀಲು ಬ್ರಹ್ಮಕಲಶೋತ್ಸವ ದ ಉಗ್ರಾಣ ಮುಹೂರ್ತ, ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟಿಸಿ ಮಾತನಾಡಿದರು.
ದಕ್ಷಿಣ ಕನ್ನಡದ ಸಾಂಸ್ಕೃತಿಕ ಹಾಗೂ ಧಾರ್ಮಿಕ  ಕಾರ್ಯಕ್ರಮಕ್ಕೆ ಎಷ್ಟು ಒತ್ತು ನೀಡುತ್ತಾರೋ ಆಷ್ಟೇ ಪ್ರಕೃತಿಯ ಬಗ್ಗೆ ಕಾಳಜಿಯುಳ್ಳವರು ಹಾಗು ಜೀವ ವೈವಿದ್ಯ ಜೊತೆಗೆ ತುಂಬಾ ಹೊಂದಾಣಿಕೆ ಇರುವವರು. ಧಾರ್ಮಿಕ ಆಚಾರ ವಿಚಾರ ಪರಿಸರ ಕಾಳಜಿಗಳು ದೇವಸ್ಥಾನಗಳಿಂದ ಪ್ರಾರಂಭವಾಗಬೇಕು. ದೇಸೀ ತಳಿಗಳನ್ನು  ನಾವು ಉಪಯೋಗಿಸಬೇಕು. ದೇಸಿ ತಳಿಗಳಾದ ಅಕ್ಕಿ, ಹಸು, ಬಟ್ಟೆ ಮೊದಲಾದ ನಾವು ತಯಾರಿಸಿದ ವಸ್ತುಗಳನ್ನು ಬಳಸಬೇಕು. ಇದರಿಂದ ನಮಗೂ ಒಳ್ಳೆಯದು ಹಾಗು ಪರಿಸರನು ಉಳಿಯುತ್ತೆ ಎಂದರು.

 

ನಮ್ಮ ಮೈಸೂರು ಅರಮನೆ ಎಂದಿಗೂ ಧಾರ್ಮಿಕ ಆಚರಣೆಗೆ ಪ್ರೋತ್ಸಾವನ್ನು ಹಾಗು ಸಹಾಯವನ್ನು ಯಾವಾಗಲು ಮಾಡುತ್ತೇವೆ ಎಂದರು.
ಕಾರ್ಯಕ್ರಮದಲ್ಲಿ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ, ಬಲ್ಯೊಟ್ಟು ಶ್ರೀ ಗುರುಕೃಪಾ ಸೇವಾಶ್ರಮದ ವಿಖ್ಯಾತ ನಂದ ಸ್ವಾಮೀಜಿ, ಕೇಮಾರು ಸಾಂದೀಪನಿ ಮಠದ ಈಶ ವಿಠಲದಾಸ ಸ್ವಾಮೀಜಿ, ಸಂಸದ ನಳಿನ್ ಕುಮಾರ್ ಕಟೀಲು, ದೇವಳದ ಅನುವಂಶಿಕ ಅರ್ಚಕ ವಾಸುದೇವ ಆಸ್ರಣ್ಣ, ವೇದವ್ಯಾಸ ಉಡುಪ, ಮತ್ತಿತರರು ಇದ್ದರು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

1 minute ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

2 hours ago

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು – vishwanews24

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…

3 hours ago

ಕರ್ನಾಟಕ ವಿಧಾನಸಭೆ ನೂತನ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ – vishwanews24

ಕರ್ನಾಟಕ ವಿಧಾನಸಭೆ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…

3 hours ago

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು : 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ – vishwanews24

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…

3 hours ago

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  – vishwanews24

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  ಚುನಾವಣೆ, ಪಕ್ಷ ಸಂಘಟನೆ ಕಾರಣ…

3 hours ago