ಕಟೀಲು: ಧಾರ್ಮಿಕ ಆಚಾರ ವಿಚಾರ ಪರಿಸರ ಕಾಳಜಿಗಳು ದೇವಸ್ಥಾನಗಳಿಂದ ಪ್ರಾರಂಭವಾಗಬೇಕು : ಯಧುವೀರ್ ಒಡೆಯರ್ -Vishwanews24

ಕಟೀಲು: ಧಾರ್ಮಿಕ ಆಚಾರ ವಿಚಾರ ಪರಿಸರ ಕಾಳಜಿಗಳು ದೇವಸ್ಥಾನಗಳಿಂದ ಪ್ರಾರಂಭವಾಗಬೇಕು ಎಂದು  ಮೈಸೂರು ಸಂಸ್ಥಾನದ ಶ್ರೀ ಯದುವೀರ ಕೃಷ್ಣ ದತ್ತ ಚಾಮರಾಜ ಒಡೆಯರ್ ಹೇಳಿದರು.
ಅವರು ಕಟೀಲು ಬ್ರಹ್ಮಕಲಶೋತ್ಸವ ದ ಉಗ್ರಾಣ ಮುಹೂರ್ತ, ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟಿಸಿ ಮಾತನಾಡಿದರು.
ದಕ್ಷಿಣ ಕನ್ನಡದ ಸಾಂಸ್ಕೃತಿಕ ಹಾಗೂ ಧಾರ್ಮಿಕ  ಕಾರ್ಯಕ್ರಮಕ್ಕೆ ಎಷ್ಟು ಒತ್ತು ನೀಡುತ್ತಾರೋ ಆಷ್ಟೇ ಪ್ರಕೃತಿಯ ಬಗ್ಗೆ ಕಾಳಜಿಯುಳ್ಳವರು ಹಾಗು ಜೀವ ವೈವಿದ್ಯ ಜೊತೆಗೆ ತುಂಬಾ ಹೊಂದಾಣಿಕೆ ಇರುವವರು. ಧಾರ್ಮಿಕ ಆಚಾರ ವಿಚಾರ ಪರಿಸರ ಕಾಳಜಿಗಳು ದೇವಸ್ಥಾನಗಳಿಂದ ಪ್ರಾರಂಭವಾಗಬೇಕು. ದೇಸೀ ತಳಿಗಳನ್ನು  ನಾವು ಉಪಯೋಗಿಸಬೇಕು. ದೇಸಿ ತಳಿಗಳಾದ ಅಕ್ಕಿ, ಹಸು, ಬಟ್ಟೆ ಮೊದಲಾದ ನಾವು ತಯಾರಿಸಿದ ವಸ್ತುಗಳನ್ನು ಬಳಸಬೇಕು. ಇದರಿಂದ ನಮಗೂ ಒಳ್ಳೆಯದು ಹಾಗು ಪರಿಸರನು ಉಳಿಯುತ್ತೆ ಎಂದರು.

 

ನಮ್ಮ ಮೈಸೂರು ಅರಮನೆ ಎಂದಿಗೂ ಧಾರ್ಮಿಕ ಆಚರಣೆಗೆ ಪ್ರೋತ್ಸಾವನ್ನು ಹಾಗು ಸಹಾಯವನ್ನು ಯಾವಾಗಲು ಮಾಡುತ್ತೇವೆ ಎಂದರು.
ಕಾರ್ಯಕ್ರಮದಲ್ಲಿ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ, ಬಲ್ಯೊಟ್ಟು ಶ್ರೀ ಗುರುಕೃಪಾ ಸೇವಾಶ್ರಮದ ವಿಖ್ಯಾತ ನಂದ ಸ್ವಾಮೀಜಿ, ಕೇಮಾರು ಸಾಂದೀಪನಿ ಮಠದ ಈಶ ವಿಠಲದಾಸ ಸ್ವಾಮೀಜಿ, ಸಂಸದ ನಳಿನ್ ಕುಮಾರ್ ಕಟೀಲು, ದೇವಳದ ಅನುವಂಶಿಕ ಅರ್ಚಕ ವಾಸುದೇವ ಆಸ್ರಣ್ಣ, ವೇದವ್ಯಾಸ ಉಡುಪ, ಮತ್ತಿತರರು ಇದ್ದರು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

2 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago