Featured

ಕಟೀಲು ಮೇಳದಲ್ಲಿ ಸೇವೆ ಸಲ್ಲಿಸುತ್ತಿದ್ದ ಸುಳ್ಯದ ಪ್ರಸಿದ್ಧ ಕಲಾವಿದ ಚಿದಾನಂದ ಜಾಂಡೀಸ್ ಗೆ ಬಲಿ – Vishwanews24

ಕಟೀಲು ಮೇಳದಲ್ಲಿ ಸೇವೆ ಸಲ್ಲಿಸುತ್ತಿದ್ದ ಸುಳ್ಯದ ಪ್ರಸಿದ್ಧ ಕಲಾವಿದ ಚಿದಾನಂದ ಜಾಂಡೀಸ್ ಗೆ ಬಲಿ

ಸುಳ್ಯ: ಕಟೀಲು ಮೇಳದಲ್ಲಿದ್ದ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ಕುದ್ಕುಳಿಯ , ಸದ್ಯ ಬೆಳ್ತಂಗಡಿ ತಾಲೂಕಿನ ನಾರಾವಿಯಲ್ಲಿ ನೆಲೆಸಿರುವ ದಿ| ಮೋಂಟಪ್ಪ ಗೌಡ ಕುದ್ಕುಳಿಯವರ ಪುತ್ರ ಚಿದಾನಂದ (28 ) ಜಾಂಡೀಸ್ ಗೆ ಬಲಿಯಾಗಿದ್ದಾರೆ.

ಕುಮಾರ ಸುಬ್ರಹ್ಮಣ್ಯ ಭಟ್ ವಳಕುಂಜರವರ ಮಾರ್ಗದರ್ಶನದಲ್ಲಿ ಮದ್ದಳೆ ಕಲಿತು ಕಟೀಲು ಮೇಳಕ್ಕೆ ಸೇರ್ಪಡೆಗೊಂಡಿದ್ದರು. ಬಳಿಕ ಮೇಳದಲ್ಲಿ ಭಾಗವತರಾಗಿ, ನಾಟ್ಯ ಕಲಾವಿದರಾಗಿಯೂ ತೊಡಗಿಕೊಂಡಿದ್ದರು. ನಂತರ ಅವರು ಮದ್ದಳೆಯಲ್ಲಿ ಹೆಸರುವಾಸಿಯಾಗಿದ್ದರು. ಸತೀಶ್ ಶೆಟ್ಟಿ ಪಟ್ಲರವರಂತಹ ಪ್ರಸಿದ್ಧ ಭಾಗವತರಿಗೆ ಹಿಮ್ಮೇಳದಲ್ಲಿ ಮದ್ದಳೆಯಲ್ಲಿ ಸಾಥ್ ನೀಡುತ್ತಿದ್ದರು.

ಸುರತ್ಕಲ್: ಟೋಲ್ ಗೇಟ್ ವಿರುದ್ಧ ಅ. 18 ರಂದು ಐತಿಹಾಸಿಕ ಹೋರಾಟ..

ಇವರು ಸುಮಾರು 15 ವರ್ಷಗಳಿಂದಲೂ ಹೆಚ್ಚು ವರ್ಷಗಳಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ಕೆಲವು ದಿನಗಳಿಂದ ಜಾಂಡೀಸ್ ಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

4 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

5 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

5 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

6 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

6 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

7 hours ago