ಮಂಗಳೂರು : ಸುಪ್ರೀಂಕೋರ್ಟ್ ಆದೇಶವನ್ನು ಇಟ್ಟುಕೊಂಡು ಕಾಲಮಿತಿ ಯಕ್ಷಗಾನ ನಡೆಸಲು ಮುಂದಾಗ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮಂಡಳಿಯ ನಿರ್ಧಾರಕ್ಕೆ ಇದೀಗ ವಿರೋಧ ವ್ಯಕ್ತವಾಗಿದೆ.
ಯಕ್ಷಗಾನದ ಕಾಲಮಿತಿ ಪ್ರಯೋಗದ ಪ್ರಸ್ತಾವ ಕೈಬಿಡುವಂತೆ ಒತ್ತಾಯಿಸಿ ಸೇವಾ ಸಮಿತಿಗಳು ಮತ್ತು ಕಾಯಂ ಸೇವಾದಾರರು ಇತ್ತೀಚೆಗೆ ದೇವಸ್ಥಾನದ ಆಡಳಿತ ಮಂಡಳಿಗೆ ಮನವಿ ಸಲ್ಲಿಸಿದ್ದರು. ಆದರೆ ಕಟೀಲು ಆಡಳಿತ ಮಂಡಳಿ ಸರಿಯಾದ ಸ್ಪಂದನೆ ನೀಡದ ಕಾರಣ ಇದೀಗ ಪಾದಯಾತ್ರೆ ನಡೆಸಲು ಕಟೀಲು ಮೇಳದ ಯಕ್ಷಗಾನ ಸೇವಾ ಸಮಿತಿ ನಿರ್ಧರಿಸಿದೆ.
ವಿನಯ್ ಕುಮಾರ್ ಸೊರಕೆ ಗೆ SDPI ಉಡುಪಿ ಜಿಲ್ಲಾಧ್ಯಕ್ಷ ಶಾಹಿದ್ ಅಲೀ ಎಚ್ಚರಿಕೆ..
ನಿನ್ನೆ ನಡೆದ ಕಟೀಲು ಮೇಳದ ಯಕ್ಷಗಾನ ಸೇವಾ ಸಮಿತಿಗಳ ಪದಾಧಿಕಾರಿಗಳು ಮತ್ತು ಕಾಯಂ ಸೇವಾದಾರರ ಸಮಾಲೋಚನಾ ಸಭೆಯಲ್ಲಿ ಕಟೀಲು ಮೇಳದ ಯಕ್ಷಗಾನವನ್ನು ಕಾಲಮಿತಿಗೆ ಒಳಪಡಿಸುವುದನ್ನು ವಿರೋಧಿಸಿ ಬಜಪೆಯಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದವರೆಗೆ ಪಾದಯಾತ್ರ ನಡೆಸಲು ಹಾಗೂ ಈ ನಿರ್ಧಾರ ಕೈಬಿಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ.
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…