ಮಂಗಳೂರು : ಸುಪ್ರೀಂಕೋರ್ಟ್ ಆದೇಶವನ್ನು ಇಟ್ಟುಕೊಂಡು ಕಾಲಮಿತಿ ಯಕ್ಷಗಾನ ನಡೆಸಲು ಮುಂದಾಗ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮಂಡಳಿಯ ನಿರ್ಧಾರಕ್ಕೆ ಇದೀಗ ವಿರೋಧ ವ್ಯಕ್ತವಾಗಿದೆ.
ಯಕ್ಷಗಾನದ ಕಾಲಮಿತಿ ಪ್ರಯೋಗದ ಪ್ರಸ್ತಾವ ಕೈಬಿಡುವಂತೆ ಒತ್ತಾಯಿಸಿ ಸೇವಾ ಸಮಿತಿಗಳು ಮತ್ತು ಕಾಯಂ ಸೇವಾದಾರರು ಇತ್ತೀಚೆಗೆ ದೇವಸ್ಥಾನದ ಆಡಳಿತ ಮಂಡಳಿಗೆ ಮನವಿ ಸಲ್ಲಿಸಿದ್ದರು. ಆದರೆ ಕಟೀಲು ಆಡಳಿತ ಮಂಡಳಿ ಸರಿಯಾದ ಸ್ಪಂದನೆ ನೀಡದ ಕಾರಣ ಇದೀಗ ಪಾದಯಾತ್ರೆ ನಡೆಸಲು ಕಟೀಲು ಮೇಳದ ಯಕ್ಷಗಾನ ಸೇವಾ ಸಮಿತಿ ನಿರ್ಧರಿಸಿದೆ.
ವಿನಯ್ ಕುಮಾರ್ ಸೊರಕೆ ಗೆ SDPI ಉಡುಪಿ ಜಿಲ್ಲಾಧ್ಯಕ್ಷ ಶಾಹಿದ್ ಅಲೀ ಎಚ್ಚರಿಕೆ..
ನಿನ್ನೆ ನಡೆದ ಕಟೀಲು ಮೇಳದ ಯಕ್ಷಗಾನ ಸೇವಾ ಸಮಿತಿಗಳ ಪದಾಧಿಕಾರಿಗಳು ಮತ್ತು ಕಾಯಂ ಸೇವಾದಾರರ ಸಮಾಲೋಚನಾ ಸಭೆಯಲ್ಲಿ ಕಟೀಲು ಮೇಳದ ಯಕ್ಷಗಾನವನ್ನು ಕಾಲಮಿತಿಗೆ ಒಳಪಡಿಸುವುದನ್ನು ವಿರೋಧಿಸಿ ಬಜಪೆಯಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದವರೆಗೆ ಪಾದಯಾತ್ರ ನಡೆಸಲು ಹಾಗೂ ಈ ನಿರ್ಧಾರ ಕೈಬಿಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…