ಮಂಗಳೂರು : ಸುಪ್ರೀಂಕೋರ್ಟ್ ಆದೇಶವನ್ನು ಇಟ್ಟುಕೊಂಡು ಕಾಲಮಿತಿ ಯಕ್ಷಗಾನ ನಡೆಸಲು ಮುಂದಾಗ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮಂಡಳಿಯ ನಿರ್ಧಾರಕ್ಕೆ ಇದೀಗ ವಿರೋಧ ವ್ಯಕ್ತವಾಗಿದೆ.
ಯಕ್ಷಗಾನದ ಕಾಲಮಿತಿ ಪ್ರಯೋಗದ ಪ್ರಸ್ತಾವ ಕೈಬಿಡುವಂತೆ ಒತ್ತಾಯಿಸಿ ಸೇವಾ ಸಮಿತಿಗಳು ಮತ್ತು ಕಾಯಂ ಸೇವಾದಾರರು ಇತ್ತೀಚೆಗೆ ದೇವಸ್ಥಾನದ ಆಡಳಿತ ಮಂಡಳಿಗೆ ಮನವಿ ಸಲ್ಲಿಸಿದ್ದರು. ಆದರೆ ಕಟೀಲು ಆಡಳಿತ ಮಂಡಳಿ ಸರಿಯಾದ ಸ್ಪಂದನೆ ನೀಡದ ಕಾರಣ ಇದೀಗ ಪಾದಯಾತ್ರೆ ನಡೆಸಲು ಕಟೀಲು ಮೇಳದ ಯಕ್ಷಗಾನ ಸೇವಾ ಸಮಿತಿ ನಿರ್ಧರಿಸಿದೆ.
ವಿನಯ್ ಕುಮಾರ್ ಸೊರಕೆ ಗೆ SDPI ಉಡುಪಿ ಜಿಲ್ಲಾಧ್ಯಕ್ಷ ಶಾಹಿದ್ ಅಲೀ ಎಚ್ಚರಿಕೆ..
ನಿನ್ನೆ ನಡೆದ ಕಟೀಲು ಮೇಳದ ಯಕ್ಷಗಾನ ಸೇವಾ ಸಮಿತಿಗಳ ಪದಾಧಿಕಾರಿಗಳು ಮತ್ತು ಕಾಯಂ ಸೇವಾದಾರರ ಸಮಾಲೋಚನಾ ಸಭೆಯಲ್ಲಿ ಕಟೀಲು ಮೇಳದ ಯಕ್ಷಗಾನವನ್ನು ಕಾಲಮಿತಿಗೆ ಒಳಪಡಿಸುವುದನ್ನು ವಿರೋಧಿಸಿ ಬಜಪೆಯಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದವರೆಗೆ ಪಾದಯಾತ್ರ ನಡೆಸಲು ಹಾಗೂ ಈ ನಿರ್ಧಾರ ಕೈಬಿಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…