ಕಟೀಲು: ಕಟೀಲು ದುರ್ಗಾಪರಮೇಶ್ವರೀ ದೇಗುಲದಿಂದ ನಡೆಸಲ್ಪಡುವ ಯಕ್ಷಗಾನವನ್ನು ಬೆಳಗ್ಗೆ ವರೆಗೆ ನಡೆಸಲು ಹೈಕೋರ್ಟು ಅನು ಮತಿ ನೀಡಿದೆ. ಆದರೆ ಶಬ್ದ ಮಾಲಿನ್ಯ ನಿಯಂತ್ರಣ ನಿಯಮಗಳನ್ನು ಪಾಲಿಸ ಬೇಕು ಎಂದು ಸೂಚಿಸಿದೆ.
ಯಕ್ಷಗಾನ ನಡೆಸಲು ರಾತ್ರಿ 10ರ ವರೆಗೆ ಅನು ಮತಿಯಿದ್ದರೂ ಕಟೀಲು ಮೇಳ ವಿಶೇಷ ಪ್ರಕರಣವೆಂದು ಭಾವಿಸಿ ರಾತ್ರಿ 12.30ರ ವರೆಗೆ ಮಾತ್ರ ನಡೆಸಬೇಕು ಎಂದು ದ.ಕ. ಜಿಲ್ಲಾಧಿಕಾರಿ 2022ರ ನ.15ರಂದು ಎಂದು ಆದೇಶ ಹೊರಡಿಸಿದ್ದರು.
ಇದನ್ನು ಪ್ರಶ್ನಿಸಿ ದೇಗುಲದ ಭಕ್ತ ಕೃಷ್ಣಕುಮಾರ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆದು ಕೋವಿಡ್ 19ರ ಪೂರ್ವದಲ್ಲಿ ಚಾಲ್ತಿಯಲ್ಲಿ ಇದ್ದಂತೆ ಯಕ್ಷಗಾನ ಪ್ರದರ್ಶನ ನೀಡಲು ಜಿಲ್ಲಾಧಿಕಾರಿ ಅಥವಾ ಸಮಕ್ಷ ಪ್ರಾಧಿಕಾರವು ಅನುಮತಿ ನೀಡಬೇಕು.
ಅರ್ಜಿದಾರರು ನಿಯಮಗಳನ್ನು ಉಲ್ಲಂಘಿಸಿದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮುಕ್ತವಾಗಿರುತ್ತಾರೆ ಎಂದು ಅದೇಶದಲ್ಲಿ ನ್ಯಾಯಮೂರ್ತಿ ತಿಳಿಸಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…