Featured

ಕಟೀಲು ಶ್ರೀದುರ್ಗಾ ಪರಮೇಶ್ವರಿ ಕ್ಷೇತ್ರಕ್ಕೆ ಸ್ವರ್ಣಪಾದುಕೆ ಹಾಗೂ ಒಡ್ಯಾಣ ಸಮರ್ಪಣೆ – vishwanews24

ಕಟೀಲು ಶ್ರೀದುರ್ಗಾ ಪರಮೇಶ್ವರಿ ಕ್ಷೇತ್ರಕ್ಕೆ ಶಾರದಾಪೀಠದ ವತಿಯಿಂದ 40 ಲಕ್ಷ ರೂ. ಮೌಲ್ಯದ ಸ್ವರ್ಣಪಾದುಕೆ ಹಾಗೂ ಒಡ್ಯಾಣ ಸಮರ್ಪಣೆ

ಮಂಗಳೂರು: ದಕ್ಷಿಣಾಮ್ನಾಯ ಶೃಂಗೇರಿ ಶಾರದಾ ಪೀಠದ 36ನೆಯ ಅಧಿಪತಿಗಳಾದ ಜಗದ್ಗುರು ಶ್ರೀಭಾರತೀ ತೀರ್ಥ ಮಹಾಸ್ವಾಮಿಗಳವರ ಸನ್ಯಾಸ ಸ್ವೀಕಾರ ಸುವರ್ಣಮಹೋತ್ಸವದ ಸ್ಮರಣಾರ್ಥ ಕಟೀಲು ಶ್ರೀದುರ್ಗಾ ಪರಮೇಶ್ವರಿ ಕ್ಷೇತ್ರಕ್ಕೆ ಶೃಂಗೇರಿ ಶಾರದಾಪೀಠದ ವತಿಯಿಂದ 40 ಲಕ್ಷ ರೂಪಾಯಿ ಮೌಲ್ಯದ ಸ್ವರ್ಣಪಾದುಕೆ ಹಾಗೂ ಒಡ್ಯಾಣವನ್ನು ಸಮರ್ಪಿಸಲಾಗಿದೆ.

ಶ್ರೀಭಾರತೀ ತೀರ್ಥ ಮಹಾಸ್ವಾಮಿಗಳವರು 1974 ರಲ್ಲಿ ಸನ್ಯಾಸ ಸ್ವೀಕರಿಸಿದ್ದು, 2024 ಕ್ಕೆ 50 ವರ್ಷಗಳಾಗುತ್ತಿವೆ. ಶೃಂಗೇರಿಯಲ್ಲಿ ಉಭಯ ಜಗದ್ಗುರುಗಳು ಈ ಪಾದುಕೆ ಹಾಗೂ ಒಡ್ಯಾಣವನ್ನು ಕಟೀಲು ದೇವಳದ ಆನುವಂಶಿಕ ಅರ್ಚಕ ಶ್ರೀಹರಿನಾರಾಯಣದಾಸ ಅಸ್ರಣ್ಣ ಅವರಿಗೆ ಹಸ್ತಾಂತರಿಸಿದರು. ಇದನ್ನು ಜೂ.19 ರಂದು ಶ್ರೀದೇವಿಗೆ ತೊಡಿಸಿ ಅಲಂಕಾರ ಮಾಡಲಾಯಿತು. ಈ ಸೇವೆಯನ್ನು ಶೃಂಗೇರಿ ಶ್ರೀಮಠದ ಶಿಷ್ಯರಾದ ಆಂಧ್ರಪ್ರದೇಶದ ಶ್ರೀಪೋಲಿಸೆಟ್ಟಿ ಶ್ಯಾಮ್ ಸುಂದರ್ ಅವರು ನೀಡಿರುತ್ತಾರೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

13 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

13 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

14 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

14 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

14 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

14 hours ago