Featured

ಕಟೀಲು ಶ್ರೀ ದುರ್ಗಾಪರಮೇಶ್ವರಿ ಸನ್ನಿಧಿಯಲ್ಲಿ ನಟ ವಿಜಯ್ ರಾಘವೇಂದ್ರ ಕುಟುಂಬ , ಜಾರಿಗೆ ಕಟ್ಟೆ ಕೊರಗಜ್ಜ ಕ್ಷೇತ್ರಕ್ಕೂ ಭೇಟಿ -Vishwanews24

ಕಟೀಲು ಶ್ರೀ ದುರ್ಗಾಪರಮೇಶ್ವರಿ ಸನ್ನಿಧಿಯಲ್ಲಿ ನಟ ವಿಜಯ್ ರಾಘವೇಂದ್ರ ಕುಟುಂಬ , ಜಾರಿಗೆ ಕಟ್ಟೆ ಕೊರಗಜ್ಜ ಕ್ಷೇತ್ರಕ್ಕೂ ಭೇಟಿ -Vishwanews24

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇಗುಲಕ್ಕೆ ಸ್ಯಾಂಡಲ್‍ವುಡ್ ನಟ ವಿಜಯ್ ರಾಘವೇಂದ್ರ ಕುಟುಂಬ ಸಮೇತರಾಗಿ ಇಂದು ಭೇಟಿ ನೀಡಿದ್ದಾರೆ. ಇದೇ ವೇಳೆ ದೇವಿಗೆ ಸೀರೆ ಕಾಣಿಕೆ ಸಮರ್ಪಿಸಿ ವಿಶೇಷ ಪೂಜೆ ಸಲ್ಲಿಸಿದರು.

ವಿಜಯ್ ರಾಘವೇಂದ್ರ ಹಾಗೂ ಪತ್ನಿ ಸ್ಪಂದನಾರಿಗೆ ಕ್ಷೇತ್ರದ ಪ್ರಧಾನ ಅರ್ಚಕ ಲಕ್ಷ್ಮೀ ನಾರಾಯಣ ಆಸ್ರಣ್ಣ ಪ್ರಸಾದ ನೀಡಿ ಆಶೀರ್ವದಿಸಿದರು. ಅಲ್ಲದೆ ಈ ಸಂದರ್ಭದಲ್ಲಿ ದೇಗುಲಕ್ಕೆ ಬಂದಿದ್ದ ಭಕ್ತರು, ಶಾಲಾ ವಿದ್ಯಾರ್ಥಿಗಳು ವಿಜಯ್ ರಾಘವೇಂದ್ರ ಜೊತೆಗೆ ಸೆಲ್ಫಿ ತೆಗೆದುಕೊಂಡು ಸಂಭ್ರಮಿಸಿದರು.

ನಮ್ಮೂರಲ್ಲೂ ನಾನು ರಾಮ ಮಂದಿರ ಕಟ್ಟಿಸ್ತಾ ಇದ್ದೇನೆ : ಸಿದ್ದರಾಮಯ್ಯ -Vishwanews24

ಬಳಿಕ ನಟ ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಈ ವೇಳೆ ಅರ್ಚಕ ರಾಮದಾಸ ಆಚಾರ್ಯ ಅನಂತಕೃಷ್ಣ ಆಚಾರ್ಯ, ವ್ಯವಸ್ಥಾಪನಾ ಸಮಿತಿಯ ರವೀಂದ್ರ ಎಚ್ ಶೆಟ್ಟಿ, ರಘುವೀರ ಶೆಣೈ, ರವಿಶಂಕರ ಪೈ ಮತ್ತಿತರು ಉಪಸ್ಥಿತರಿದ್ದರು. ಜೊತೆಗೆ ಜಾರಿಗೆ ಕಟ್ಟೆ ಕೊರಗಜ್ಜ ಕ್ಷೇತ್ರಕ್ಕೂ ವಿಜಯ್ ರಾಘವೇಂದ್ರ ಕುಟುಂಬ ಸಮೇತ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.

ಮಹಾರಾಷ್ಟ್ರ, ಕೇರಳದಲ್ಲಿ ಮತ್ತೆ ಕೋವಿಡ್‌ ಅಟ್ಟಹಾಸ : ಹೊಸ ರಾಜ್ಯದಿಂದ ಬರುವವರಿಗೆ ಕೋವಿಡ್ ಟೆಸ್ಟ್‌ ಕಡ್ಡಾಯ -Vishwanews24

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

7 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

7 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

7 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

7 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

7 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

8 hours ago