ಮಂಗಳೂರು : ಕಾಂತಾರ ಸಿನೆಮಾ 50 ದಿನ ಪೂರೈಸಿದ ಬೆನ್ನಲ್ಲೆ ನಟಿ ಸಪ್ತಮಿ ಗೌಡ ಕರಾವಳಿಯ ತೀರ್ಥ ಕ್ಷೇತ್ರಗಳಲ್ಲಿ ದರ್ಶನದಲ್ಲಿ ಬಿಸಿಯಾಗಿದ್ದಾರೆ. ನಿನ್ನೆ ಕೊರಗಜ್ಜನ ಆದಿ ಸ್ಥಳಕ್ಕೆ ಭೇಟಿ ನೀಡಿದ್ದ ಸಪ್ತಮಿ ಗೌಡ ಇಂದು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಕಾಂತಾರ ಖ್ಯಾತಿಯ ನಟಿ ಸಪ್ತಮಿಗೌಡ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಇವರನ್ನು ದೇವಳದ ವತಿಯಿಂದ ಪ್ರಧಾನ ಅರ್ಚಕ ಅನಂತಪದ್ಮನಾಭ ಆಸ್ರಣ್ಣ ದೇವರ ಶೇಷ ವಸ್ತ್ರ ಪ್ರಸಾದ ನೀಡಿ ಗೌರವಿಸಿದರು.
ನಂತರ ಮಾಧ್ಯಮದೊಂದಿಗೆ ಮಾತನಾಡಿದ ಸಪ್ತಮಿ ಗೌಡ ‘ಕಾಂತಾರ ಯಶಸಿಸ್ಸಿನ ಬಗ್ಗೆ ಹೆಮ್ಮೆ ಇದೆ, ತುಳುನಾಡಿನ ದೈವಾರಾಧನೆ ಬಗ್ಗೆ ನನಗೆ ಮೊದಲು ತಿಳಿದಿರಲಿಲ್ಲ, ಕಾಂತಾರಾ ಚಿತ್ರದ ನಂತರ ತಿಳಿದುಕೊಂಡೆ, ಬೇರೆ ಬೇರೆ ನಿನಿಮಾದ ಬಗ್ಗೆ ಮಾತುಕತೆ ನಡೆಯುತಿದೆ, ತುಳುವಲ್ಲಿ ಅವಕಾಶ ಸಿಕ್ಕಿದೆ ಖಂಡಿತ ನಟಿಸುವೆ ಎಂದರು. ಸಪ್ತಮಿ ಜೊತೆ ನಟ ಸನಿಲ್ ಗುರು, ತಾಯಿ ಶಾಂತಿ ಇದ್ದರು.
ಕುಂದಾಪುರ : ಶಂಕರನಾರಾಯಣ ಮದರ್ ಥೆರೆಸಾ ಮೆಮೋರಿಯಲ್ ಶಾಲೆ..▶️ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳಿಂದ ಆಜಾನ್ಗೆ ನೃತ್ಯ..
ಪ್ರಧಾನ ಅರ್ಚಕ ಅನಂತಪದ್ಮನಾಭ ಆಸ್ರಣ್ಣ ಪ್ರಸಾದ ನೀಡಿ ಗೌರವಿಸಿದರು. ಸಪ್ತಮಿ ಜೊತೆ ಅಭಿಮಾನಿಗಳು ಸೆಲ್ಪಿಗಾಗಿ ಮುಗಿ ಬಿದ್ದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…