ಕಟೀಲು: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಚಿತ್ರ ನಟ ಶ್ರೀಮುರಳಿ ಭೇಟಿ ನೀಡಿದರು. ಕ್ಷೇತ್ರದ ವತಿಯಿಂದ ಮುರಳಿ ಅವರನ್ನು ವೆಂಕಟರಮಣ ಆಸ್ರಣ್ಣ ದೇವರ ಶೇಷ ವಸ್ತ್ರ ಪ್ರಸಾದ ನೀಡಿ ಗೌರವಿಸಿದರು.
ನಂತರ ಮಾಧ್ಯಮದ ಜೊತೆ ಶ್ರೀಮುರಳಿ ಮಾತನಾಡಿ, ನವರಾತ್ರಿ ಶುಭ ಸಂದರ್ಭದಲ್ಲಿ ಕರಾವಳಿಯ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದೇನೆ, ನಾನು ಬಾಲ್ಯದಲ್ಲಿ ಕಟೀಲಿಗೆ ಭೇಟಿ ನೀಡಿದ್ದೇನೆ ಇದೀಗ ಮತ್ತೆ ಅವಕಾಶ ಸಿಕ್ಕಿದೆ.
ಭಗೀರ ಚಿತ್ರ ಬಿಡುಗಡೆಯಾಗುತ್ತದೆ, ಕರಾವಳಿಯ ನಟರು ಕನ್ನಡ ಚಿತ್ರರಂಗದಲ್ಲಿ ಮಿನುಗುತ್ತಿದ್ದಾರೆ. ಈ ಬಗ್ಗೆ ಅತೀವ ಸಂತಸವಿದೆ, ತುಳು ಚಿತ್ರರಂಗ ಬೆಳೆಯುತ್ತಿದೆ ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕು. ಕನ್ನಡ ಚಿತ್ರರಂಗದಂತೆ ತುಳು ಚಿತ್ರರಂಗವೂ ಮುಂದುವರಿಯಬೇಕು ಎಂದರು.
ಈ ಸಂದರ್ಭ ಅಭಿಲಾಷ್ ಶೆಟ್ಟಿ ಕಟೀಲು, ವಿಕೇಶ್ ಕೋಟ್ಯಾನ್ ಜಲ್ಲಿಗುಡ್ಡೆ, ಕಾರ್ತಿಕ್ ರಾವ್, ಮತ್ತಿತರರು ಇದ್ದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…