ಮಂಗಳೂರು : ಶ್ರೀ ಕ್ಷೇತ್ರ ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಕೃಪೆಯಿಂದ, ವರಮಹಾಲಕ್ಷ್ಮೀ ಹಬ್ಬದ ಪುಣ್ಯ ಸಂದರ್ಭದಲ್ಲಿ ಶಂಕರ್ ಎಲೆಕ್ಟ್ರಿಕಲ್ಸ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಸಿಎಂಡಿ ರಾಜೇಶ್ ಶೆಟ್ಟಿ, ಅಪರ್ಣಾ ರಾಜೇಶ್ ಶೆಟ್ಟಿ ಹಾಗೂ ಕುಟುಂಬದವರು ಶ್ರೀ ಕ್ಷೇತ್ರ ಕಟೀಲು ಅಮ್ಮನವರಿಗೆ ಚಿನ್ನ ಮತ್ತು ಬೆಳ್ಳಿಯಿಂದ ನವೀನವಾಗಿ ವಿನ್ಯಾಸಗೊಳಿಸಲಾದ ವಿಶೇಷ ಪ್ರಭಾವಳಿಯನ್ನು ಸಮರ್ಪಿಸಿದರು.
ಇದನ್ನೂ ಓದಿ :
ಕಟೀಲು ದೇವಸ್ಥಾನಕ್ಕೆ ಬಹಳ ವರ್ಷಗಳ ಹಿಂದೆ ಬೆಳ್ಳಿಯ ಬಾಗಿಲನ್ನು ಸಮರ್ಪಿಸಿದ್ದ ಅಪರ್ಣಾ ರಾಜೇಶ್ ಶೆಟ್ಟಿ ಕುಟುಂಬದಿಂದ ಇದೀಗ ಮತ್ತೊಮ್ಮೆ ಅಮ್ಮನವರ ಸೇವೆಯ ಭಾಗವಾಗಿ ಈ ಅಪೂರ್ವ ಪ್ರಭಾವಳಿಯನ್ನು ಸಮರ್ಪಿಸುತ್ತಿರುವುದು ಅತ್ಯಂತ ಸಂತೋಷ ಮತ್ತು ಪುಣ್ಯದ ಕ್ಷಣವಾಗಿದೆ.
ಈ ಪ್ರಭಾವಳಿಯ ಮೇಲ್ಭಾಗದ ಮಧ್ಯದಲ್ಲಿ ಯಾಳಿ ವಿನ್ಯಾಸ, ಮೇಲಿನ ಮೂಲೆಗಳಲ್ಲಿ ಗರುಡ ಮತ್ತು ಹನುಮಂತ, ಹಾಗೂ ಕೆಳಭಾಗದಲ್ಲಿ ಜಯ–ವಿಜಯ ದ್ವಾರಪಾಲಕರ ಸುಂದರ ವಿನ್ಯಾಸವನ್ನು ಅಳವಡಿಸಲಾಗಿದ್ದು, ಈ ರೀತಿಯ ವಿನ್ಯಾಸದ ಪ್ರಭಾವಳಿಯನ್ನು ಪ್ರಥಮ ಬಾರಿಗೆ ರೂಪಿಸಿರುವುದು ವಿಷೇಶವಾಗಿದೆ.
ಇದನ್ನೂ ಓದಿ :
ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…
ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…
ಶ್ರೀ ಕೃಷ್ಣ ಜನ್ಮಾಷ್ಟಮಿಗೆ ಸರ್ಕಾರಿ ರಜೆ ಘೋಷಣೆಗೆ ಮನವಿ ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ದಿನವನ್ನು ಸರ್ಕಾರಿ ರಜಾದಿನವಾಗಿ ಘೋಷಿಸುವಂತೆ…
ನೇಪಾಳ ಪ್ರವಾಹ: ಸಾವಿನ ಸಂಖ್ಯೆ 626 ಕ್ಕೆ ಏರಿಕೆ , 2500ಕ್ಕೂ ಹೆಚ್ಚು ಮಂದಿ ನಾಪತ್ತೆ ಕಠ್ಮಂಡು: ನೇಪಾಳ-ಚೀನಾ ಗಡಿಯ…
ನಾಗೇಂದ್ರ ರಾಜೀನಾಮೆ ಬಿಜೆಪಿ-ಜೆಡಿಎಸ್ ಹೋರಾಟದ ಫಲ: ಆರ್. ಅಶೋಕ್ ಬೆಂಗಳೂರು: ನಿರ್ಗಮಿತ ಸಚಿವ ಬಿ. ನಾಗೇಂದ್ರ ರಾಜೀನಾಮೆ ಬಿಜೆಪಿ –…
ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…