Featured

ಕಟ್ಟಡ ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಬಂದ್‌ಗೆ ಕರೆ – Vishwanews24

ಕಟ್ಟಡ ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಬಂದ್‌ಗೆ ಕರೆ

ಉಡುಪಿ: ಪರವಾನಿಗೆ ಸಮಸ್ಯೆ ಹಿನ್ನೆಲೆಯಲ್ಲಿ ಕೆಲವು ದಿನಗಳಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಜಿಲ್ಲಾ ಕಟ್ಟಡ ಸಾಮಗ್ರಿ ಲಾರಿ ಟೆಂಪೋ ಮಾಲಕರ ಸಂಘಟನೆಗಳ ಒಕ್ಕೂಟವು ಅ.3ರಂದು ಉಡುಪಿ ಜಿಲ್ಲಾ ಬಂದ್‌ ನಡೆಸಲು ನಿರ್ಧರಿಸಿವೆ.

ಜಿಲ್ಲಾಧಿಕಾರಿ ಡಾ| ವಿದ್ಯಾಕುಮಾರಿ, ಜಿಲ್ಲಾ ಎಸ್‌ಪಿ ಡಾ| ಅರುಣ್‌ ಕೆ. ಅವರು ಐವರು ಶಾಸಕರ ಸಮ್ಮುಖದಲ್ಲಿ ಲಾರಿ, ಟೆಂಪೋ ಮಾಲಕರ ಸಭೆ ನಡೆಸಿದ್ದರೂ ಫ‌ಲಪ್ರದವಾಗಿರಲಿಲ್ಲ.

ಹೀಗಾಗಿ ಒಕ್ಕೂ ಟದ 12 ವಲಯದ ಅಧ್ಯಕ್ಷರು ಸೇರಿದಂತೆ ಪ್ರಮುಖರು ಶುಕ್ರವಾರ ಸಭೆ ನಡೆಸಿ, ಅ.3ರಂದು ಬಂದ್‌ಗೆ ಕರೆ ನೀಡಿದ್ದಾರೆ.

ಬಂದ್‌ ಸಂಬಂಧ ಶನಿವಾರ ಜಿಲ್ಲಾಧಿಕಾರಿ ಹಾಗೂ ಎಸ್‌ಪಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸುವುದಾಗಿ ಒಕ್ಕೂಟದ ಪ್ರತಿನಿಧಿ ರಾಘವೇಂದ್ರ ಶೆಟ್ಟಿ ತಿಳಿಸಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago