ಕಡಬ : ಆಲ್ಟೋ ಕಾರು ಮತ್ತು ತೂಫಾನ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣದ ಸೇತುವೆ ಸಮೀಪ ಮಂಗಳವಾರ (ಎ.18) ಮಧ್ಯಾಹ್ನ ಸಂಭವಿಸಿದೆ.
ಕಾರು ಮತ್ತು ತೂಫಾನ್ ವಾಹನ ಮುಖಾಮುಖಿ ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಕಾರು ಕುಕ್ಕೆ ಕಡೆ ಹಾಗೂ ತೂಫನ್ ಧರ್ಮಸ್ಥಳ ಕಡೆಗೆ ತೆರಳುವ ವೇಳೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಒಂದು ಮಗು, ಇಬ್ಬರು ಪುರುಷರು ಹಾಗೂ ಒರ್ವ ಮಹಿಳೆ ಸೇರಿದಂತೆ ನಾಲ್ವರು, ಮೃತಪಟ್ಟಿದ್ದಾರೆ.
ಮೃತರು ಬೇಳೂರು ಕಡೆಯವರು ಎಂದು ತಿಳಿದು ಬಂದಿದೆ. ತೂಫನ್ ನಲ್ಲಿದ್ದವರು ಹಾಸನ ಕಡೆಯವರು ಎನ್ನಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಜಖಂಗೊಂಡಿವೆ.
ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…