Featured

ಕಡಬ : ಕುಮಾರಧಾರಾ ನದಿಯಲ್ಲಿ ಪತ್ತೆಯಾದ ಮೃತ ಮೊಸಳೆಯ ಸಾವಿಗೆ ಪ್ಲಾಸ್ಟಿಕ್ ಕಾರಣ  ..!Vishwanews24

ಕಡಬ: ಮೃತ ಮೊಸಳೆ ಹೊಟ್ಟೆಯಲ್ಲಿ 1 ಕೆಜಿಗೂ ಹೆಚ್ಚು ಪ್ಲಾಸ್ಟಿಕ್ ಪತ್ತೆ; ಆಘಾತಕಾರಿ ವರದಿ ಮರಣೋತ್ತರ ಪರೀಕ್ಷೆಯಲ್ಲಿ ದೃಢ

ಪುತ್ತೂರು : ಇತ್ತೀಚೆಗೆ ಕಡಬ ಸಮೀಪದ ಪುಳಿಕುಕ್ಕು ಎಂಬಲ್ಲಿ ಕುಮಾರಧಾರಾ ನದಿಯಲ್ಲಿ ಪತ್ತೆಯಾದ ಮೃತ ಮೊಸಳೆಯ ಸಾವಿಗೆ ಪ್ಲಾಸ್ಟಿಕ್ ಕಾರಣ ಎಂದು ಆಘಾತಕಾರಿ ವರದಿ ಮರಣೋತ್ತರ ಪರೀಕ್ಷೆಯ ವೇಳೆ ದೃಢಪಟ್ಟಿದೆ.

ಕಡಬ – ಪಂಜ ಸಂಪರ್ಕ ರಸ್ತೆಯ ಪಂಜ ವಲಯ ಅರಣ್ಯ ವ್ಯಾಪ್ತಿಯ ಪುಳಿಕುಕ್ಕು ಸೇತುವೆ ಕೆಳಭಾಗದ ಕುಮಾರಧಾರ ನದಿಯಲ್ಲಿ ಮೊಸಳೆ ಮೃತದೇಹ ಪತ್ತೆಯಾಗಿತ್ತು. ಅರಣ್ಯ ಇಲಾಖೆಯ ಏನೆಕಲ್ಲು ನರ್ಸರಿ ಪ್ರದೇಶದಲ್ಲಿ ಮೊಸಳೆಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಯಿತು.

ಮರಣೋತ್ತರ ಪರೀಕ್ಷೆ ನಡೆಸುವಾಗ ಮೊಸಳೆಯ ಹೊಟ್ಟೆಯಲ್ಲಿ 1 ಕೆಜಿಗೂ ಅಧಿಕ ಪ್ಲಾಸ್ಟಿಕ್ ಮತ್ತಿತರ ತ್ಯಾಜ್ಯ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆ ವೇಳೆ ಮೊಸಳೆಯ ಹೊಟ್ಟೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿದ್ದ ಕೋಳಿ ತ್ಯಾಜ್ಯ, ಮಕ್ಕಳಿಗೆ ಬಳಸುವ ಪ್ಯಾಡ್‌ಗಳು ಪತ್ತೆಯಾಗಿತ್ತು. ಈ ತ್ಯಾಜ್ಯ ಮೊಸಳೆಯ ಹೊಟ್ಟೆಯಲ್ಲಿ ಜೀರ್ಣಗೊಳ್ಳದೇ ಅನಾರೋಗ್ಯದಿಂದ ಮೊಸಳೆ ಮೃತಪಟ್ಟಿದೆ ಎಂದು ತಿಳಿದುಬಂದಿದೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

20 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

21 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

21 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

23 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

23 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

23 hours ago