(ನ್ಯೂಸ್ ಕಡಬ) newskadaba.com ಕಡಬ, ಮಾ.15. ಮಹೀಂದ್ರಾ ಎಕ್ಸ್ಯುವಿ ಕಾರು ಹಾಗೂ ಬೈಕ್ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಗಾಯಗೊಂಡ ಘಟನೆ ಕಡಬ ಸಮೀಪದ ಕಳಾರ ಎಂಬಲ್ಲಿ ಗುರುವಾರ ಅಪರಾಹ್ನ ನಡೆದಿದೆ.
ಗಾಯಾಳುವನ್ನು ಬಲ್ಯ ನಿವಾಸಿ ಬೇಬಿ ಎಂದು ಗುರುತಿಸಲಾಗಿದ್ದು, ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ಯಲಾಗಿದೆ. ಈ ಸಂದರ್ಭದಲ್ಲಿ ಅದೇ ದಾರಿಯಿಂದಾಗಿ ತುರ್ತು ಕರೆಯ ಹಿನ್ನೆಲೆಯಲ್ಲಿ ತೆರಳುತ್ತಿದ್ದ ಕಡಬ 108 ಆಂಬ್ಯುಲೆನ್ಸ್ ಸಿಬ್ಬಂದಿಗಳು ಗಾಯಾಳು ಬೇಬಿ ಅವರನ್ನು ಉಪಚರಿಸಿ ಕಡಬ ಸಮುದಾಯ ಆಸ್ಪತ್ರೆಗೆ ದಾಖಲಿಸಿ ತೆರಳಿದ್ದಾರೆ. ಮುಖ, ಕೈ ಗೆ ಗಾಯಗೊಂಡ ಬೇಬಿಯವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಡಬದ ಆಂಬ್ಯುಲೆನ್ಸ್ ರವರ ಮಾನವೀಯ ಕಾರ್ಯವು ಸಾರ್ವಜನಿಕ ಪ್ರಶಂಸೆಗೆ ಪಾತ್ರವಾಗಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…