ಕಡಬ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಕೋಡಿಂಬಾಳದ ಯುವ ಉದ್ಯಮಿ ಯೋರ್ವರು ಹೃದಯಾಘಾತ ಕ್ಕೆ ಬಲಿಯಾಗಿದ್ದಾರೆ. ಯುವ ಉದ್ಯಮಿ ಸನೀಶ್ ಹೃದಯಾಘಾತದಿಂದ ಮೃತಪಟ್ಟ ದುರ್ದೈವಿಯಾಗಿದ್ದಾರೆ.
ಏಕಾಏಕಿ ಎದೆನೋವು ಕಾಣಿಸಿಕೊಂಡ ಅವರನ್ನು ಮಂಗಳೂರಿನ ಖಾಸಾಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಗಾಗಿ ದಾಖಲಿಸಲಾಗಿತ್ತು ಎನ್ನಲಾಗಿದೆ. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಸಂಜೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಯುವ ಉದ್ಯಮಿಯಾಗಿದ್ದ ಸನೀಶ್ ಸಾಮಾಜಿಕವಾಗಿ ಸಕ್ರಿಯವಾಗಿ ತೊಡಗಿಕೊಂಡು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.ಇವರ ನಿಧನಕ್ಕೆ ರಾಜಕೀಯ, ಸಾಮಾಜಿಕ ,ಧಾರ್ಮಿಕ ಮುಖಂಡರು ಸಂತಾಪ ಸೂಚಿಸಿದ್ದಾರೆ.ಮೃತರ ಅಂತ್ಯ ಸಂಸ್ಕಾರವು ಕೋಡಿಂಬಾಳದ ಸಂತ ಜೋರ್ಜ್ ಚರ್ಚಿನಲ್ಲಿಂದು ನಡೆಯಲಿದೆ ಎಂಬ ಮಾಹಿತಿ ಲಭಿಸಿದೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…