Featured

ಕಡಬ : Bigg Boss ಡ್ರೋನ್‌ ಪ್ರತಾಪ್‌ ಸೋಲು:  ಅರ್ಧ ಗಡ್ಡ, ಮೀಸೆ ತೆಗೆದ ಯುವಕ – vishwanews24

ಡ್ರೋನ್‌ ಪ್ರತಾಪ್‌ ಸೋತರೆ ಅರ್ಧ ಗಡ್ಡ, ಮೀಸೆ ತೆಗೆಯುವೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಚಾಲೆಂಜ್‌ ಹಾಕಿದ್ದ ಕಡಬದ ಯುವಕ

ಹಸಿ ಮೆಣಸಿನಕಾಯಿ ತಿನ್ನುವುದಾಗಿ ಮತ್ತೊಂದು ವೀಡಿಯೋ ಹರಿಯಬಿಟ್ಟಿದ್ದ ಯುವಕ

ಫಲಿತಾಂಶ ಹೊರಬರುತ್ತಲೇ ಅರ್ಧ ಗಡ್ಡ ಮೀಸೆ ಬೋಳಿಸಿಕೊಂಡು ಹಸಿ ಮೆಣಸಿನಕಾಯಿ ತಿಂದು ವೀಡಿಯೋ  ಅಪ್ಲೋಡ್‌ ಮಾಡಿದ ಯುವಕ

ಕಡಬ: ಬಿಗ್‌ ಬಾಸ್‌ ಸೀಸನ್‌ 10ರಲ್ಲಿ ಡ್ರೋನ್‌ ಪ್ರತಾಪ್‌ ಸೋತಿದ್ದಕ್ಕೆ ಅರ್ಧ ಗಡ್ಡ, ಮೀಸೆ ತೆಗೆದು ಕಡಬದ ಯುವಕನೋರ್ವ ಇದೀಗ ವೈರಲ್‌ ಆಗಿದ್ದಾನೆ.

ಕಡಬ ತಾಲೂಕಿನ ಬಂಟ್ರ ಗ್ರಾಮದ ಪಾಲೆತ್ತಡ್ಕ ನಿವಾಸಿ ಝೈನುಲ್‌ ಆಬಿದ್‌ ಬಿಗ್‌ ಬಾಸ್‌ನಲ್ಲಿ ಡ್ರೋನ್‌ ಪ್ರತಾಪ್‌ ಗೆದ್ದುಬರುತ್ತಾರೆ; ಸೋತರೆ ಅರ್ಧ ಗಡ್ಡ, ಮೀಸೆ ತೆಗೆಯುವೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಚಾಲೆಂಜ್‌ ಹಾಕಿದ್ದರು. ಅಲ್ಲದೆ ಹಸಿ ಮೆಣಸಿನಕಾಯಿ ತಿನ್ನುವುದಾಗಿ ಮತ್ತೂಂದು ವೀಡಿಯೋ ಹರಿಯಬಿಟ್ಟಿದ್ದರು.

ಇದೀಗ ಕಾರ್ತಿಕ್‌ ವಿನ್ನರ್‌ ಆಗಿದ್ದು, ಪ್ರತಾಪ್‌ ರನ್ನರ್‌ ಅಪ್‌ಗೆ ಸಮಾಧಾನ ಪಟ್ಟುಕೊಂಡಿದ್ದಾರೆ.

ಫಲಿತಾಂಶ ಹೊರಬರುತ್ತಲೇ ಆಬಿದ್‌ ಅರ್ಧ ಗಡ್ಡ ಮೀಸೆ ಬೋಳಿಸಿಕೊಂಡು ಹಸಿ ಮೆಣಸಿನಕಾಯಿ ತಿಂದು ವೀಡಿಯೋ ಮಾಡಿ ಅಪ್ಲೋಡ್‌ ಮಾಡಿದ್ದಾರೆ.

Vishwa News 24

Recent Posts

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

36 minutes ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

45 minutes ago

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

1 hour ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

1 hour ago

ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು – vishwanews24

ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…

1 hour ago

ರಾಮಮಂದಿರ ದೇಣಿಗೆ ಅವ್ಯವಹಾರ: SIT ತನಿಖೆ ನಡೆಸುತ್ತಿರುವುದು ಸ್ವಾಗತಾರ್ಹ : ಪೇಜಾವರ ಶ್ರೀ – vishwanews24

ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…

2 hours ago