Featured

ಕಡಲೆಕಾಯಿ ಗಂಟಲಲ್ಲಿ ಸಿಲುಕಿ ಮೂರು ವರ್ಷದ ಬಾಲಕ ದಾರುಣ ಸಾವು – vishwanews24

ಕಡಲೆಕಾಯಿ ಗಂಟಲಲ್ಲಿ ಸಿಲುಕಿ ಮೂರು ವರ್ಷದ ಬಾಲಕ ದಾರುಣ ಸಾವು

ಮಲಪ್ಪುರಂ: ಮಿಕ್ಸ್‌ಚರ್ ತಿನ್ನುತ್ತಿದ್ದ ವೇಳೆ ಕಡಲೆಕಾಯಿ ಗಂಟಲಲ್ಲಿ ಸಿಲುಕಿದ ಪರಿಣಾಮ ಮೂರು ವರ್ಷದ ಬಾಲಕ ಮೃತಪಟ್ಟಿರುವ ದಾರುಣ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ನಡೆದಿದೆ.

ಈ ಘಟನೆ ಸೋಮವಾರ ವೆಂಗರಾ ಪ್ರದೇಶದ ಕುನ್ನುಂಪುರಂನಲ್ಲಿ ನಡೆದಿದೆ. ಬಾಲಕ ಮನೆಯಲ್ಲಿ ಮಿಕ್ಸ್‌ಚರ್ ತಿನ್ನುತ್ತಿದ್ದ ವೇಳೆ ಅದರಲ್ಲಿದ್ದ ಕಡಲೆಕಾಯಿ ಆಕಸ್ಮಿಕವಾಗಿ ಗಂಟಲಲ್ಲಿ ಸಿಲುಕಿದೆ. ಪರಿಣಾಮ ಬಾಲಕನಿಗೆ ಉಸಿರಾಡಲು ಕಷ್ಟವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಕ್ಷಣವೇ ಕುಟುಂಬದವರು ಬಾಲಕನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಅಗತ್ಯ ಕಾನೂನು ಕ್ರಮಗಳನ್ನು ಕೈಗೊಂಡಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

Vishwa News 24

Recent Posts

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ – vishwanews24

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…

1 minute ago

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ – vishwanews24

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ…

15 minutes ago

ಸುರತ್ಕಲ್: ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ – vishwanews24

ಸುರತ್ಕಲ್: ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ ಸುರತ್ಕಲ್ : ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಎಂಬಿಬಿಎಸ್ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬರು…

20 minutes ago

ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ರೋಹಿಣಿ ಸಿಂಧೂರಿ ನೇಮಕ – vishwanews24

ಉಡುಪಿ, ದ. ಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾಗಿ ಡಾ. ವಿ. ರಾಮ್ ಪ್ರಸಾತ್ ಮನೋಹರ್, ರೋಹಿಣಿ ಸಿಂಧೂರಿ ನೇಮಕ ಬೆಂಗಳೂರು:…

3 hours ago

ಆ.15ರೊಳಗೆ ರಾಜ್ಯದ ಎಲ್ಲ ಗ್ರಾ.ಪಂ.ಗಳಿಗೆ ಮಹಾತ್ಮಾ ಗಾಂಧಿ ಹೆಸರು : ಸಚಿವ ಈಶ್ವರ್‌ ಖಂಡ್ರೆ – vishwanews24

ಆ.15ರೊಳಗೆ ರಾಜ್ಯದ ಎಲ್ಲ ಗ್ರಾ.ಪಂ.ಗಳಿಗೆ ಮಹಾತ್ಮಾ ಗಾಂಧಿ ಹೆಸರು : ಸಚಿವ ಈಶ್ವರ್‌ ಖಂಡ್ರೆ ಬೆಂಗಳೂರು : ಆಗಸ್ಟ್ 15ರ…

3 hours ago

ಸಾವಿನಲ್ಲೂ ಸಾರ್ಥಕತೆ: ವೈದ್ಯಕೀಯ ಶಿಕ್ಷಣಕ್ಕಾಗಿ ಮೃತದೇಹ ದಾನ ಮಾಡಿದ ಕುಟುಂಬ – vishwanews24

ಸಾವಿನಲ್ಲೂ ಸಾರ್ಥಕತೆ: ವೈದ್ಯಕೀಯ ಶಿಕ್ಷಣಕ್ಕಾಗಿ ಮೃತದೇಹ ದಾನ ಮಾಡಿದ ಕುಟುಂಬ ಮಂಗಳೂರು: ʼಸಾವಿನ ನಂತರವೂ ಬದುಕಬಹುದು, ಸಮಾಜಕ್ಕೆ ಉಪಕಾರವಾಗುವ ಮೂಲಕʼ…

3 hours ago