ಉಡುಪಿ : ಕಟಪಾಡಿ ಉದ್ಯಾವರ ಗ್ರಾ.ಪಂ. ವ್ಯಾಪ್ತಿಯ ಪಡುಕೆರೆ ಶ್ರೀ ಪಂಡರಿನಾಥ ಭಜನಾ ಮಂದಿರ ಪರಿಸರದಲ್ಲಿ ಬಿರುಸುಗೊಂಡ ಸಮುದ್ರದ ಅಲೆಗಳ ಹಾವಳಿಯಿಂದ ತಡೆಗೋಡೆಗೆ ಬಳಸಲಾಗಿದ್ದ ಕಲ್ಲುಗಳು ಸಮುದ್ರ ಪಾಲಾಗುತ್ತಿದೆ. ಕಡಲ ಸೆರೆಗಳ ಸೆಳೆತಕ್ಕೆ ಕಾಂಕ್ರೀಟ್ ರಸ್ತೆಯೂ ಅಪಾಯದ ಅಂಚಿನಲ್ಲಿದ್ದು ಕಡಲು ಮತ್ತಷ್ಟು ಪ್ರಕ್ಷುಬ್ದಗೊಂಡಲ್ಲಿ ಸಂಪರ್ಕ ರಸ್ತೆಯೂ ಕಡಿತಗೊಳ್ಳುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…