ಉಡುಪಿ: ಕಡಲ್ಕೊರೆತ ತಡೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ತಲಾ 5 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬುಧವಾರ ತಿಳಿಸಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ‘ ಕಡಲ್ಕೊರೆತ ವಿಚಾರಕ್ಕೆ ಸಂಬಂಧಿಸಿ ಹಿಂದಿನ 10 ಕೋಟಿ ರೂ.ಬಿಲ್ ಬಾಕಿ ಇದೆ ಅದನ್ನೂ ಬಿಡುಗಡೆ ಮಾಡಲಾಗುತ್ತದೆ. ಕಡಲ್ಕೊರೆತ ಶಾಶ್ವತ ಪರಿಹಾರಕ್ಕೆ ಡಿಪಿಆರ್ ಸಿದ್ಧಪಡಿಸಲಾಗಿದ್ದು, ಇದಕ್ಕೆ ರಾಜ್ಯ ಸರಕಾರದಿಂದ ಮಾತ್ರ ಪರಿಹಾರ ನೀಡುವುದು ಸಾಧ್ಯವಿಲ್ಲ.ಕೇಂದ್ರ ಮತ್ತು ರಾಜ್ಯ ಸರಕಾರ’ ಸಮನ್ವಯತೆಯೊಂದಿಗೆ ಕೆಲಸ ಮಾಡಬೇಕಾಗಿದೆ’ ಎಂದರು.
‘ಉಡುಪಿ ಜಿಲ್ಲೆಯಲ್ಲಿ ಬಸ್ ಕೊರತೆ ವಿಚಾರ ಗಮನಕ್ಕೆ ಬಂದಿದ್ದು, ಕೊರತೆ ನೀಗಿಸಲು ಸಾರಿಗೆ ಸಚಿವರೊಂದಿಗೆ ಮಾತುಕತೆ ನಡೆಸಲಾಗಿದೆ. 3 ಸಾವಿರ ಸಾವಿರ ಬಸ್ ಗಳ ಖರೀದಿ ಆಗಿದ್ದು ಅವುಗಳ ಪೈಕಿ ಕೆಲವನ್ನು ಇಲ್ಲಿಗೆ ತರುವ ಪ್ರಯತ್ನ ಮಾಡುತ್ತೇವೆ’ ಎಂದರು.
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…