Featured

ಕಡಿಮೆ ಮೆಚ್ಚದಲ್ಲಿ ಟಿಕೆಟ್ – ಹವಾಯಿ ಚಪ್ಪಲಿ ಧರಿಸುವವನೂ ವಿಮಾನದಲ್ಲಿ ಪ್ರಯಾಣಿಸ್ಬೇಕು : ಪ್ರಧಾನಿ ಮೋದಿ  – Vishwanews24

ಕಡಿಮೆ ಮೆಚ್ಚದಲ್ಲಿ ಟಿಕೆಟ್ – ಹವಾಯಿ ಚಪ್ಪಲಿ ಧರಿಸುವವನೂ ಕೂಡ ವಿಮಾನಯಾನ ಮಾಡುವಂತಾಗಬೇಕು  : ಪ್ರಧಾನಿ ಮೋದಿ

ಶಿವಮೊಗ್ಗ: ಹವಾಯಿ ಚಪ್ಪಲಿ ಧರಿಸುವವನೂ ಕೂಡ ವಿಮಾನಯಾನ ಮಾಡುವಂತಾಗಬೇಕು. ಹೀಗಾಗಿ ಕಡಿಮೆ ಮೆಚ್ಚದಲ್ಲಿ ಟಿಕೆಟ್ ಮಾಡಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಶಿವಮೊಗ್ಗದ ಸೋಗಾನೆಯಲ್ಲಿ ನೂತನ ವಿಮಾನ ನಿಲ್ದಾಣದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಅವರು, ಕರ್ನಾಟಕದ ಅಭಿವೃದ್ಧಿ, ಅಭಿವೃದ್ಧಿ ರಥದ ಪಥದಲ್ಲಿ ಸಾಗುತ್ತಿದ್ದು, ಡಬಲ್​ ಇಂಜಿನ್​ ಸರ್ಕಾರದಿಂದ ಅಭಿವೃದ್ಧಿಯ ರಥ ಸಾಗುತ್ತಿದೆ. ವಿಮಾನಯಾನ ಕ್ಷೇತ್ರದಲ್ಲಿ ಭಾರತ ಸಾಕಷ್ಟು ಅಭಿವೃದ್ಧಿ ಹೊಂದಿದೆ ಎಂದರು.

ಇನ್ನು 2014ರಕ್ಕಿಂತ ಮೊದಲು ಕೇವಲ ದೊಡ್ಡ ನಗರಗಳಿಗೆ ಮಾತ್ರ ವಿಮಾನ ನಿಲ್ದಾಣ ಸೀಮಿತವಾಗಿತ್ತು. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಸಣ್ಣಪುಟ್ಟ ನಗರಗಳಲ್ಲಿಯೂ ವಿಮಾಣ ನಿಲ್ದಾಣ ಮಾಡಲಾಗುತ್ತಿದೆ. ಬಿಜೆಪಿ ಸರ್ಕಾರ ಬಡವರ ಕಲ್ಯಾಣಕ್ಕಾಗಿ ಶ್ರಮಿಸುತ್ತಿದೆ. ಬಡವನು ಕೂಡ ವಿಮಾನಯಾನ ಮಾಡುವಂತಾಗಬೇಕು ಎಂದಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣದಿಂದ ಅಭಿವೃದ್ಧಿ ಆಗಲಿದ್ದು, ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ರೈಲು ಮಾರ್ಗ ನಿರ್ಮಾಣವಾದ್ರೆ ಸಾಕಷ್ಟು ಲಾಭವಾಗಲಿದೆ. ಹಾವೇರಿವರೆಗೂ ಜನರಿಗೆ ಸಂಪರ್ಕ ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

24 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

24 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago