ಭಾರಿ ನಿರಿಕ್ಷೇಯಲ್ಲಿದ್ದ ಬಿಜೆಪಿಯ ಎರಡನೇ ಪಟ್ಟಿ ರಿಲೀಸ್ ಆಗಿದೆ , ಪುತ್ತೂರಿಗೆ ಸದಾನಂದ ಗೌಡ ಆಪ್ತ ಸಂಜೀವ ಮಠಂದೂರು, ಮೂಡಬಿದಿರೆಗೆ ಉಮನಾಥ್ ಕೋಟ್ಯಾನ್,ಬೈಂದೂರು ಸುಕುಮಾರ್ ಶೆಟ್ಟಿ,ಬಂಟ್ವಾಳ ಯು. ರಾಜೇಶ್ ನಾಯ್ಕ್, ಸೇರಿದಂತೆ ಒಟ್ಟು 82 ಕ್ಷೇತ್ರದ ಎರಡನೇ ಪಟ್ಟಿ ಬಿಡುಗಡೆಯಾಗಿದೆ. ಆದರೇ ಭಾರಿ ಕುತೂಹಲ ಕೆರಳಿಸಿದ್ದ ಕಾಪು ಮತ್ತು ಉಡುಪಿಯ ಅಭ್ಯರ್ಥಿಗಳ ಪಟ್ಟಿ ಮಾತ್ರ ಗಟ್ಟಿಯಾಗಿ ಗುಟ್ಟಾಗಿಯೇ ಉಳಿದಿದೆ.
ಉಡುಪಿಯಲ್ಲಿ ರಘುಪತಿ ಭಟ್, ಬೈಕಾಡಿ ಸುಪ್ರಾಸದ್ ಶೆಟ್ಟಿ, ಉದಯ್ ಕುಮಾರ್ ಶೆಟ್ಟಿ, ನಯನ ಗಣೇಶ್,ರೇಸಿನಲ್ಲಿದ್ದರೆ , ಕಾಪುವಿನಲ್ಲಿ ಗುರ್ಮೆ ಸುರೇಶ್ ಶೆಟ್ಟಿ, ಲಾಲಜಿ ಆರ್ ಮೆಂಡನ್, ಯಶ್ಪಾಲ್ ಸುವರ್ಣ, ಗೀತಾಂಜಲಿ ಸುವರ್ಣ ಟಿಕೆಟ್ ರೇಸಿನಲ್ಲಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…